ದಾವಣಗೆರೆ: ಎಸಿಬಿ ಕಚೇರಿಯಲ್ಲಿ ರಾಜ್ಯ ಪೊಲೀಸ್ ಇಲಾಖೆಯಲ್ಲಿ ಡಿವೈಎಸ್ಪಿ ಹುದ್ದೆಯಿಂದ ಎಸ್ಪಿ ಹುದ್ದೆವರೆಗೆ ಹಲವಾರು ಜಿಲ್ಲೆ ಮತ್ತು ವಿಭಾಗಗಳಲ್ಲಿ ತುಂಬಾ ಪ್ರಾಮಾಣಿಕತೆ ಮತ್ತು ದಕ್ಷತೆಯಿಂದ ಸೇವೆ ಸಲ್ಲಿಸಿ ಇತ್ತೀಚಿಗೆ ಕೆ.ಎಸ್.ಪಿ.ಎಸ್ ನಿಂದ ಐಪಿಎಸ್ ಗೆ ಬಡ್ತಿ ಹೊಂದಿ ಭ್ರಷ್ಟಾಚಾರ ನಿಗ್ರಹ ದಳ ಪೂರ್ವ ವಲಯ ದಾವಣಗೆರೆ ಪೊಲೀಸ್ ಅಧೀಕ್ಷರಾಗಿ ಅಧಿಕಾರವಹಿಸಿಕೊಂಡ ಜಯ ಪ್ರಕಾಶ್, ಐಪಿಎಸ್, ರವರನ್ನು ಕರ್ನಾಟಕ ಉಚ್ಚ ನ್ಯಾಯಾಲಯದ ಕೇಂದ್ರ ಸರ್ಕಾರಿ ವಕೀಲರಾದ ಡಾ.ಮೋಹನ್ ಕುಮಾರ್ ದಾನಪ್ಪನವರು ಭೇಟಿ ಮಾಡಿ ಸನ್ಮಾನಿಸಿ ಅಭಿನಂದಿಸಿದರು!
More Stories
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ
ಮಲ್ಲಿಕಾರ್ಜುನ ಖರ್ಗೆ ಎಐಸಿಸಿ ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆ ಕಾಂಗ್ರೆಸ್ ಮುಖಂಡರಿoದ ಪಟಾಕಿ ಸಿಡಿಸಿ ಸಿಹಿ ವಿತರಣೆ
ಪ್ರಜ್ಞಾವಂತರ ವೇದಿಕೆ ಶ್ರೀರಂಗಪಟ್ಟಣ ತಾಲೂಕು ಘಟಕದ ವತಿಯಿಂದ ಪ್ರತಿಭಟನೆ