ಬೆಂಗಳೂರು: ಭಾನುವಾರ ಕರ್ಫ್ಯೂ ಎಂದು ಘೋಷಿಸಿದ್ದ ಸರ್ಕಾರ ನಾಳೆ ಕರ್ಫ್ಯೂ ಹಿಂಪಡೆದಿದೆ. ಜನರ ಹಿತದೃಷ್ಟಿಯಿಂದ ನಾಳೆ ಕರ್ಫ್ಯೂ ವಾಪಸ್ ಪಡೆಯಲಾಗಿದೆ ಎಂದು ಸಿಎಂ ಯಡಿಯೂರಪ್ಪ ಮಹತ್ವದ ನಿರ್ಧಾರ ಪ್ರಕಟಿಸಿದ್ದಾರೆ. ನಾಳೆ ಎಂದಿನಂತೆ ಎಲ್ಲವೂ ಓಪನ್ ಇರಲಿದೆ. ಮದ್ಯದಂಗಡಿ, ಮಾರ್ಕೆಟ್, ಸಂಚಾರ, ಆಟೋ, ಕ್ಯಾಬ್, ಪಾರ್ಕ್ ಯಾವುದಕ್ಕೂ ನಿರ್ಬಂಧ ಇರುವುದಿಲ್ಲ ಎಂದು ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ತಿಳಿಸಿದ್ದಾರೆ. ಸರ್ಕಾರಿ ಸಾರಿಗೆ ಕೂಡ ಸೇವೆ ನೀಡಲಿದ್ದು, ಭಾನುವಾರದ ಲಾಕ್ಡೌನ್ ನಿರ್ಧಾರದಿಂದ ಹಿಂದೆ ಸರಿಯಲಾಗಿದೆ.
ಎಂದಿನoತೆ ಸಂಜೆ ೭ ಗಂಟೆಯಿoದ ಬೆಳಗ್ಗೆ ೭ ಗಂಟೆ ತನಕ ಕರ್ಫ್ಯೂ
ಜಾರಿಯಲ್ಲಿದೆ.
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ