ಪುತ್ತೂರು: ನೀರು ತುಂಬಿದ ಬಕೇಟ್ವೊಂದಕ್ಕೆ ಹಸುಗೂಸು ಬಿದ್ದು ಮೃತಪಟ್ಟ ಘಟನೆ ಆ.26ರಂದು ಸಂಜೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.ಕೊಂಬೆಟ್ಟು ಸಮೀಪದ ಬಾಡಿಗೆ ಮನೆಯೊಂದರಲ್ಲಿ ಈ ಘಟನೆ ನಡೆದಿದೆ,
ಬುಧವಾರ ಸಂಜೆ ಮನೆಮಂದಿ ಮನೆಕೆಲಸದಲ್ಲಿ ನಿರತರಾಗಿದ್ದ ಸಂದರ್ಭ ಹೆಣ್ಣು ಮಗುವೊಂದು ಮನೆಯಲ್ಲಿ ನೀರು ತುಂಬಿಸಿಟ್ಟ ಬಕೇಟ್ಗೆ ಬಿದ್ದಿದೆ ಆದರೆ ಮನೆಯವರಿಗೆ ಈ ವಿಚಾರ ತಡವಾಗಿ ಗಮನಕ್ಕೆ ಬಂದಿದೆ , ತಕ್ಷಣ ಮನೆ ಮಂದಿ ಮಗುವನ್ನು ಪುತ್ತೂರು ಆಸ್ಪತ್ರೆಗೆ ಕರೆದೊಯ್ದರೂ ಆಗಲೇ ಮಗು ಮೃತಪಟ್ಟಿದೆ ಎನ್ನಲಾಗಿದೆ
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ