ಕೇರಳ : ಶಬರಿಮಲೈನಲ್ಲಿ ಜರುಗುವ 2020-21 ನೇ ಸಾಲಿನ ಮಂಡಲ-ಮಕರವಿಳಕ್ಕು ವರ್ಷದ ಕಾರ್ಯಕ್ರಮಕ್ಕೆ ತೆರಳುವ ಭಕ್ತಾದಿಗಳಿಗೆ, ಕೇರಳ ಸರ್ಕಾರ ವಿಶೇಷ ಮಾರ್ಗಸೂಚಿಯನ್ನ ಬಿಡುಗಡೆ ಮಾಡಿದೆ.
ಪ್ರಥಮವಾಗಿ ಪ್ರತಿದಿನ 1 ಸಾವಿರ ಯಾತ್ರಾರ್ಥಿಗಳಿಗೆ ಮಾತ್ರ ಅಯ್ಯಪ್ಪನ ದರ್ಶನಕ್ಕೆ ಅವಕಾಶವಿದ್ದು, ವಾರಾಂತ್ಯದಲ್ಲಿ ಪ್ರತಿದಿನ 2 ಸಾವಿರ ಯಾತ್ರಾರ್ಥಿಗಳಿಗೆ ಅವಕಾಶ ಇರುತ್ತದೆ. ಯಾತ್ರೆಗೆ ಹೋಗುವ ಎಲ್ಲಾ ಭಕ್ತರೂ ಶಬರಿಮಲೈ ವೆಬ್ಸೈಟ್ ಪೋರ್ಟಲ್ನಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳಬೇಕು. ಅದರಂತೆ ಮೊದಲು ನೋಂದಣಿ ಮಾಡಿಕೊಂಡವರಿಗೆ ಮೊದಲ ಆದ್ಯತೆ ಇರುತ್ತದೆ.
ಇನ್ನು ಬಿಪಿಇಲ್ ಕಾರ್ಡ್, ಆಯಷ್ಮಾನ್ ಕಾರ್ಡ್ ಇತ್ಯಾದಿ ಕಾರ್ಡ್ ಹೊಂದಿರುವವರು ಯಾತ್ರೆಗೆ ತೆರಳುವ ಸಮಯದಲ್ಲಿ ಅವುಗಳನ್ನ ಹೊಂದಿರಬೇಕು ಎಂದು ಕೇರಳ ಸರ್ಕಾರ ಅಧಿಕೃತ ಪ್ರಕಟಣೆ ಹೊರಡಿಸಿದೆ.
Source: News First Live
More Stories
ಮ್ಯಾರಥಾನ ಓಟದ ಮೂಲಕ ಮತದಾನ ಜಾಗೃತಿ
ಮೃತ ನೇಹಾಳಿಗೆ ಶ್ರದ್ಧಾಂಜಲಿ ಸಲ್ಲಿಸಿದ ಡಾ.ಅಂಜಲಿ
ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರ ದಿವ್ಯ ಉಪಸ್ಥಿತಿಯಲ್ಲಿ ನಡೆದ ಸಾಧನಾ ಕುಟೀರದ 6ನೇ ವರ್ಷದ ವಾರ್ಷಿಕೋತ್ಸವ ಸಮಾರಂಭ