ಭಾರತೀಯ ವಿಕಾಸ ಟ್ರಸ್ಟ್ ಮಣಿಪಾಲ ಇವರು ಇಂದು ದಿನಾಂಕ ೫.೬.೨೦೨೧ ಶನಿವಾರ ಸಂಜೆ ೩.೦೦ ರಿಂದ ೪.೩೦ ವರೆಗೆ ವಿಶ್ವ ಪರಿಸರ ದಿನದ ಅಂಗವಾಗಿ ನಿತ್ಯ ಜೀವನಲ್ಲಿ ಕನಿಷ್ಠ ಪ್ಲಾಸ್ಟಿಕ್ ಬಳಕೆ ಮತ್ತು ಪರಿಸರ ಸ್ನೇಹಿ ನಿತ್ಯೋಪಯೋಗಿ ವಸ್ತುಗಳ ತಯಾರಿಕೆ ಎಂಬ ವಿಚಾರದಲ್ಲಿ ಬೆಂಗಳೂರಿನ ಪರಿಸರ ತಜ್ಞೆ ಶ್ರೀಮತಿ ಚೈತನ್ಯ ಸುಬ್ರಮಣ್ಯ ಅವರು ಮಾಹಿತಿ ನೀಡಲಿದ್ದಾರೆ. ಅದೇ ರೀತಿ ದ.ಕ. ಜಿಲ್ಲೆಯ ಬಂಟವಾಳ ತಾಲೂಕಿನ ಕೆದ್ದಳಿಕೆ ಗ್ರಾಮದ ಹಿರಿಯ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಉಮಾ ಗೌಡ ಅವರು ತಮ್ಮ ಗ್ರಾಮದಲ್ಲಿ ಕಸ ನಿರ್ವಹಣೆ ಪರಿಸರ ಸಂರಕ್ಷಣೆ ಕಾರ್ಯದಲ್ಲಿ ಭಾರತೀಯ ವಿಕಾಸ ಟ್ರಸ್ಟ್ ನಿಂದ ನಡೆದಿರುವ ಕಾರ್ಯಕ್ರಮಗಳ ಬಗ್ಗೆ ತಮ್ಮ ಅನುಭವ ಹಂಚಿಕೊಳ್ಳಲಿದ್ದಾರೆ. ಈ ಕಾರ್ಯಕ್ರಮದ್ಲಲ್ಲಿ ತಾವೆಲ್ಲರೂ ಗೂಗಲ್ ಮೀಟ್ನ ಈ ಲಿಂಕ್ ಒತ್ತುದರ ಮೂಲಕ ಭಾಗವಹಿಸಬೇಕಾಗಿ ವಿನಂತಿ.
http://meet.google.com/qmo-jpui-qmj
More Stories
ಕರಾವಳಿ ಕಾವಲು ಪಡೆಯ ಎಸ್ಐ ಅಣ್ಣಪ್ಪ ಮೊಗೇರ ಸೇವಾ ನಿವೃತ್ತಿ
ಬಂಟಕಲ್ ಇಂಜಿನಿಯರಿAಗ್ ಕಾಲೇಜಿಗೆ“ ಟೆಕ್ ಯುವ– ಕೆ24” ನಲ್ಲಿ ಓವರ್ಆಲ್ ಚಾಂಪಿಯನ್ಶಿಪ್
ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದಿಂದ ಗೀತಾ ರಥಕ್ಕೆ ಚಾಲನೆ