ಮಣಿಪಾಲ ಜೂ ೨೫: ಭಾರತೀಯ ವಿಕಾಸ ಟ್ರಸ್ಟ್ ಮೂಲಕ ದಿನನಿತ್ಯದ ಆಹಾರದಲ್ಲಿ ಮನೆಯಂಗಳದ ಸಸ್ಯಗಳ ಉಪಯೋಗ ಈ ವಿಷಯದಲ್ಲಿ ಅಂತರ್ಜಾಲ ಮಾಹಿತಿ ಕಾರ್ಯಕ್ರಮಮೊಂದನ್ನು ದಿನಾಂಕ ೨೮.೬.೨೦೨೧ ಸೋಮವಾರ ೩.೦೦ ರಿಂದ ೪.೩೦ ರ ವರೆಗೆ ಆಯೋಜಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಪ್ರಗತಿಪರ ಕೃಷಿಕರೂ ಮತ್ತು ಕೃಷಿ ಸಂಪನ್ಮೂಲ ವ್ಯಕ್ತಿಗಳೂ ಆಗಿರುವ ಆರೂರು ಮಂಜುನಾಥ ರಾವ್ ಅವರು ಭಾಗವಹಿಸಲಿದ್ದಾರೆ. ಗೂಗಲ್ ಮೀಟ್ ನಲ್ಲಿ ನಡೆಯುವ ಈ ಕಾರ್ಯಕ್ರಮದಲ್ಲಿ https://meet.google.com/sxn-jfdr-gqe ಈ ಸಂಪರ್ಕಕೊoಡಿಯ ಮೂಲಕ ಆಸಕ್ತರು ಭಾಗವಹಿಸಬಹುದು ಎಂದು ಸಂಸ್ಥೆಯ ಹಿರಿಯ ಸಲಹೆಗಾರ ಶ್ರೀಕಾಂತ ಹೊಳ್ಳ ತಿಳಿಸಿದ್ದಾರೆ
More Stories
ಕರಾವಳಿ ಕಾವಲು ಪಡೆಯ ಎಸ್ಐ ಅಣ್ಣಪ್ಪ ಮೊಗೇರ ಸೇವಾ ನಿವೃತ್ತಿ
ಬಂಟಕಲ್ ಇಂಜಿನಿಯರಿAಗ್ ಕಾಲೇಜಿಗೆ“ ಟೆಕ್ ಯುವ– ಕೆ24” ನಲ್ಲಿ ಓವರ್ಆಲ್ ಚಾಂಪಿಯನ್ಶಿಪ್
ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದಿಂದ ಗೀತಾ ರಥಕ್ಕೆ ಚಾಲನೆ