ಉಡುಪಿ: ಶ್ರೀಮದ್ ಭುವನೇಂದ್ರ ಪ್ರೌಢಶಾಲೆಯಲ್ಲಿ ಮಾದ್ಯಮದೊಂದಿಗೆ ಮಾತನಾಡಿದ ಉಡುಪಿ ಜಿಲ್ಲೆಯ ಉಪನಿರ್ದೇಶಕರಾದ ಎನ್. ಎಚ್. ನಾಗೂರು ಡಿ.ಡಿ. ಪಿಐ ಅವರು ನಾವು ನಮ್ಮ ಜಿಲ್ಲೆಯಲ್ಲಿ ಅಕ್ಷರ ಜೋಳಿಗೆ ಎಂಬ ವಿಶೇಷ ಕಾರ್ಯಕ್ರಮ ಮಾಡುತ್ತಿದ್ದೇವೆ, ಪಾಲಕರು , ಸಾರ್ವಜನಿಕರ ಮನೆಯಲ್ಲಿ ಇರತಕ್ಕಂತಹ ಹಳೆಯ ಪುಸ್ತಕಗಳನ್ನು ಸಂಗ್ರಹಿಸಿ ಶಾಲಾ ವಾಚನಾಲಯಕ್ಕೆ ಮತ್ತು ಸಾರ್ವಜನಿಕ ವಾಚನಾಲಯಕ್ಕೆ ಕೊಡುವ ಕಾರ್ಯಕ್ರಮ ಮಾಡುತ್ತಿದ್ದೇವೆ.
ಈ ಸಂದರ್ಭದಲ್ಲಿ ನಮ್ಮ ಎಲ್ಲಾ ಶಾಲೆಯ ಶಿಕ್ಷಕರು ಸಹಕರಿಸುತ್ತಿದ್ದಾರೆ .ವಾರದಲ್ಲಿ ಒಂದು ದಿನ ಶಾಲಾ ಅವಧಿ ಗಿಂತ ಮುಂಚೆ ಪಾಲಕರ ಮನೆಗೆ ಹೋಗಿ ಪಾಲಕರ ಮನೆಯಲ್ಲಿರುವ ಹಳೆಯ ಪುಸ್ತಕಗಳನ್ನು ಸಂಗ್ರಹಿಸುವ ಕಾರ್ಯಕ್ರಮವೇ ಅಕ್ಷರ ಜೋಳಿಗೆ.
ವರದಿ:ಅರುಣ ಭಟ್ ಕಾರ್ಕಳ
More Stories
ಕರಾವಳಿ ಕಾವಲು ಪಡೆಯ ಎಸ್ಐ ಅಣ್ಣಪ್ಪ ಮೊಗೇರ ಸೇವಾ ನಿವೃತ್ತಿ
ಬಂಟಕಲ್ ಇಂಜಿನಿಯರಿAಗ್ ಕಾಲೇಜಿಗೆ“ ಟೆಕ್ ಯುವ– ಕೆ24” ನಲ್ಲಿ ಓವರ್ಆಲ್ ಚಾಂಪಿಯನ್ಶಿಪ್
ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದಿಂದ ಗೀತಾ ರಥಕ್ಕೆ ಚಾಲನೆ