
ಉಡುಪಿ; ಜಿಲ್ಲಾ ಸರಕಾರಿ ನೌಕರರ ಸಂಘದ ನೇತೃತ್ವದಲ್ಲಿ ಗೋವಾದ ಮಣಿಪಾಲ್ ಇನ್ಲಿಗಾಡೊ ಮಾಲೀಕ ಎಮ್ ಇಬ್ರಾಹಿಮ್, ನೂರಿ ಸೀ ಪುಡ್ ನಾಗೂರು ಅಬ್ದುಲ್ ರೆಹಮಾನ್, ನೂರಿ ಸೀ ಪುಡ್ ನಾಗೂರು ಮಾಲಕರಾದ ನಿತಿನ್ ಶೆಟ್ಟಿ ಗೋವಾ ಇವರುಗಳ ಸಹಕಾರದೊಂದಿಗೆ ಉಡುಪಿ ತಾಲೂಕು ಮತ್ತು ಕಾರ್ಕಳ ತಾಲೂಕಿಗೆ ಎರಡು ಮೊಬೈಲ್ ಕೋವಿಡ್-೧೯ ಮಾದರಿ ಸಂಗ್ರಹ ಘಟಕವನ್ನು ಬುಧವಾರ ಮಣಿಪಾಲದ ಜಿಲ್ಲಾಧಿಕಾರಿಯವರ ಕಚೇರಿಯಲ್ಲಿ ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ರಘುಪತಿ ಭಟ್ ಮತ್ತು ಜಿಲ್ಲಾಧಿಕಾರಿ ಜಿ.ಜಗದೀಶ್ರವರು ಜಂಟಿಯಾಗಿ ಉದ್ಘಾಟಿಸಿದರು.
ಈ ಸಂದರ್ಭದಲ್ಲಿ ನೌಕರರ ಸಂಘದ ಜಿಲ್ಲಾದ್ಯಕ್ಷರಾದ ಶ್ರೀ ಸುಬ್ರಹ್ಮಣ್ಯ ಶೇರಿಗಾರ್,ಅಪರ ಜಿಲ್ಲಾಧಿಕಾರಿ ಬಿ.ಸದಾಶಿವ ಪ್ರಭು, ಡಿ.ಎಚ್.ಓ ಸುದೀರ್ ಚಂದ್ರ ಸೂಡ,ನೋಡೆಲ್ ಅಧಿಕಾರಿ ಪ್ರಶಾಂತ್ ಭಟ್,ಉಪಾಧ್ಯಕ್ಷರಾದ ಪ್ರಶಾಂತ ಶೆಟ್ಟಿ, ರಾಜ್ಯ ಪರಿಷತ್ ಸದಸ್ಯರಾದ ಕಿರಣ್ ಹೆಗ್ಡೆ,ಕೋಶಾಧಿಕಾರಿ ಚಂದ್ರಶೇಖರ್, ದಯಾನಂದ್,ರವಿ ಪೂಜಾರಿ ಕುಂದಾಪುರ ತಾಲೂಕಿನ ಸರಕಾರಿ ನೌಕರರ ಸಂಘದ ಕಾರ್ಯದರ್ಶಿ ದಿವಾಕರ ಖಾರ್ವಿ ಗಂಗೋಳ್ಳಿ ಉಪಸ್ಥಿತರಿದ್ದರು
More Stories
ಮಲ್ಪೆ ಮೀನಗಾರಿಕಾ ರೈತ ಉತ್ಪಾದಕ ಕಂಪನಿಯಿ0ದ ವಿಶ್ವ ಪರಿಸರ ದಿನಾಚರಣೆ
ಶಿಕ್ಷಕ ಪಾಂಡುರ0ಗ ಮೊಗೇರ ಇವರಿಗೆ ಉಡುಪಿಯ ಶಾಸಕರಾದ ಯಶಪಾಲ್ ಸುವರ್ಣರರಿಂದ ಸನ್ಮಾನ
ಹೆಬ್ರಿ ಕಾಂಗ್ರೆಸ್ ಕಾರ್ಯಕರ್ತರು ಬಿಜೆಪಿಗೆ ಸೇರ್ಪಡೆ