ಬೆಳ್ಮಣ್: ಕಾರ್ಕಳ ತಾಲೂಕಿನ ಮುಂಡ್ಕೂರು ಗ್ರಾಮದ ಜಾರಿಗೆಕಟ್ಟೆಯಲ್ಲಿ ಮಹಿಳೆಯೋರ್ವರು ಆತ್ಮಹತ್ಯೆ ಮಾಡಿಕೊಂಡ ಘಟನೆ ಆ.28ರ ಮುಂಜಾನೆ ನಡೆದಿದೆ.
ಜಾರಿಗೆಕಟ್ಟೆ ಲಾರೆನ್ಸ್ ಕುಟಿನ್ಹೋ ಎಂಬವರ ಪತ್ನಿ ಸಿಂತಿಯಾ (50) ಎಂಬವರೇ ಬಾವಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡವರು. ಸುಮಾರು ಸಮಯದಿಂದ ಆರೋಗ್ಯ ಸಮಸ್ಯೆಯಿಂದ ಇದ್ದು ಮನನೊಂದು ಆತ್ಮಹತ್ಯೆ ಮಾಡಲು ನಿರ್ಧರಿಸಿರುವುದಾಗಿ ಡೆತ್ ನೋಟ್ನಲ್ಲಿ ತಿಳಿಸಿರುತ್ತಾರೆ ಎಂದು ತಿಳಿದು ಬಂದಿದೆ. ಮೃತರಿಗೆ ಇಬ್ಬರು ಪುತ್ರಿಯರಿದ್ದಾರೆ.ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿರುತ್ತದೆ.ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.
More Stories
ಕರಾವಳಿ ಕಾವಲು ಪಡೆಯ ಎಸ್ಐ ಅಣ್ಣಪ್ಪ ಮೊಗೇರ ಸೇವಾ ನಿವೃತ್ತಿ
ಬಂಟಕಲ್ ಇಂಜಿನಿಯರಿAಗ್ ಕಾಲೇಜಿಗೆ“ ಟೆಕ್ ಯುವ– ಕೆ24” ನಲ್ಲಿ ಓವರ್ಆಲ್ ಚಾಂಪಿಯನ್ಶಿಪ್
ಭಾವಿ ಪರ್ಯಾಯ ಉಡುಪಿ ಶ್ರೀ ಪುತ್ತಿಗೆ ಮಠದಿಂದ ಗೀತಾ ರಥಕ್ಕೆ ಚಾಲನೆ