April 29, 2024

Bhavana Tv

Its Your Channel

ಪ್ರಧಾನ ಮಂತ್ರಿಗಳ ಹೊಸ ೧೫ ಅಂಶಗಳ ಕಾರ್ಯಕ್ರಮ – ಕಾರ್ಕಳದ ನೇಮಿರಾಜ ಅರಿಗ ಆಯ್ಕೆ

ಕಾರ್ಕಳ :: ಪ್ರಧಾನ ಮಂತ್ರಿಗಳ ೧೫ ಅಂಶಗಳ ಕಾರ್ಯಕ್ರಮ ಅನುಷ್ಠಾನದ ಉಸ್ತುವಾರಿಯಾಗಿ ಉಡುಪಿ ಜಿಲ್ಲಾ ಸ್ಥಾಯಿ ಸಮಿತಿಗೆ ಸಚಿವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಅಲ್ಪಸಂಖ್ಯಾತರ ಸಂಸ್ಥೆಗಳ ಪ್ರತಿನಿಧಿಗಳನ್ನು ಸದಸ್ಯರನ್ನಾಗಿ ನಾಮ ನಿರ್ದೇಶನಗೊಳಿಸಿ ಪುನಾರಚಿಸಲಾಗಿದೆ. ಇದರ ಸದಸ್ಯರಾಗಿ ಕಾರ್ಕಳ ದಾನಶಾಲೆಯ ನೇಮಿರಾಜ ಅರಿಗ ರವರು ಆಯ್ಕೆಯಾಗಿರುತ್ತಾರೆ.

error: