May 8, 2024

Bhavana Tv

Its Your Channel

ಕಾರ್ಕಳ ಬಾಹುಬಲಿ ಪ್ರವಚನ ಮಂದಿರದಲ್ಲಿ ಕೋವಿಡ್ ಲಸಿಕಾ ಅಭಿಯಾನ.

ಕಾರ್ಕಳ ಬಾಹುಬಲಿ ಪ್ರವಚನ ಮಂದಿರದಲ್ಲಿ ರವಿವಾರದಂದು ಕೋವಿಡ್ ಲಸಿಕಾ ಅಭಿಯಾನ ನಡೆಯಿತು. ೫೦೦ ಮಂದಿಗೆ ವ್ಯಾಕ್ಸಿನೇಷನ್ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸ್ವಚ್ಛ ಬ್ರಿಗೇಡ್ ಕಾರ್ಕಳದ ಸದಸ್ಯರು ವ್ಯಾಕ್ಸಿನೇಷನ್ ಶಿಬಿರದಲ್ಲಿ ಸ್ವಯಂಸೇವಕರಾಗಿ ಕಾರ್ಯನಿರ್ವಹಿಸಿದರು. ಸ್ವಚ್ಛ ಬ್ರಿಗೇಡ್ ಸದಸ್ಯ ಬೆಳ್ಮಣ್‌ನ ವೈದ್ಯ ಶ್ರೀರಾಮ ಮುಗೇ ರಾಯ ವ್ಯಾಕ್ಸಿನೇಷನ್ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಿದರು.
ವರದಿ ಅರುಣ ಭಟ್ಟ

error: