April 27, 2024

Bhavana Tv

Its Your Channel

ಮುಂಡ್ಕೂರ್ ರಾಜ್ಯ ಹೆದ್ದಾರಿಯಲ್ಲಿ ಅಸಮರ್ಪಕ ಚರಂಡಿ, ರಸ್ತೆಗೆ ನುಗ್ಗಿದ ಮಳೆ ನೀರು.

ಕಾರ್ಕಳ: ಬಜ್ಪೆ ಅತ್ರಾಡಿ ರಾಜ್ಯ ಹೆದ್ದಾರಿಯ ಮುಂಡ್ಕೂರು ಪರಿಸರ ಜೈನ ಪೇಟೆಯಲ್ಲಿ ಹಾದುಹೋಗುವ ರಸ್ತೆಯಲ್ಲಿ ಮಳೆಯಿಂದ ನೀರು ಹೆದ್ದಾರಿಯಲ್ಲಿ ಹರಿಯುತ್ತಿದ್ದು ವಾಹನ ಸಂಚಾರಕ್ಕೆ ತುಂಬಾ ತೊಂದರೆ ಉಂಟಾಗುತ್ತಿದೆ . ರಾಜ್ಯ ಹೆದ್ದಾರಿಯಲ್ಲಿ ಸಮರ್ಪಕವಾದ ಒಳಚರಂಡಿಯಿಲ್ಲದೆ ಮಳೆಯ ನೀರು ರಸ್ತೆಯಲ್ಲಿ ಹರಿಯುತ್ತಿದ್ದು ರಸ್ತೆಯಲ್ಲಿ ಕೆರೆ ನಿರ್ಮಾಣವಾಗಿದೆ. ಸ್ಥಳೀಯ ಗ್ರಾಮ ಪಂಚಾಯತ್ ಹಾಗೂ ಸಂಬAಧಪಟ್ಟ ಇಲಾಖೆ ಇದರ ಬಗ್ಗೆ ಗಮನ ಹರಿಸಬೇಕಾಗಿ ಸಾರ್ವಜನಿಕರ ಆಗ್ರಹವಾಗಿದೆ.

ವರದಿ: ಅರುಣ ಭಟ್ಟ

error: