ಕಾರ್ಕಳ: ೭೫ನೇ ಅಮೃತ ಮಹೋತ್ಸವ ವರ್ಷದ ಸ್ವಾತಂತ್ರ್ಯ ದಿನಾಚರಣೆಯನ್ನು ಕೋವಿದ್ ನಿಯಮಾನುಸಾರವಾಗಿ ಬಹಳ ಸರಳವಾಗಿ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಸಲಾಯಿತು
ಕಾರ್ಕಳ ತಾಲೂಕು ತಹಶೀಲ್ದಾರರಾದ ಪ್ರಕಾಶ್ ಮರಬಳ್ಳಿ ಧ್ವಜಾರೋಹಣ ಮಾಡಿ ಮಾತನಾಡಿದರು ಬ್ರಿಟಿಷರ ದಾಸ್ಯ ಸಂಕೋಲೆಯಿAದ ಮುಕ್ತಿ ಗೊಂಡ ಭವ್ಯ ಭಾರತವು ನಡೆದು ಬಂದ ದಾರಿ ಹಾಗೂ ಸಾಧನೆ ತುಂಬಾ ಮಹತ್ವವಾದದ್ದು. ಭಾರತವು ಕೃಷಿ ಪ್ರಧಾನ ದೇಶವಾಗಿದೆ. ರಾಷ್ಟ್ರದ ಬೆನ್ನೆಲುಬಾದ ಕೃಷಿಕನ ಕೈ ಬಲಪಡಿಸುವುದು ನಮ್ಮ ಮುಂದಿನ ಕರ್ತವ್ಯವಾಗಿದೆ. ಎಂದು ಹೇಳಿದರು.
ಈ ಸಂದರ್ಭದಲ್ಲಿ ಕಾರ್ಕಳ ನಗರ ಠಾಣಾಧಿಕಾರಿ ಮಧು ಧ್ವಜಾ ರೋಹಣ ಕಾರ್ಯಕ್ರಮ ನಡೆಸಿಕೊಟ್ಟರು.ಪುರಸಭೆ ಅಧ್ಯಕ್ಷ ಸುಮ ಕೇಶವ್, ಉಪಾಧ್ಯಕ್ಷೆ ಪಲ್ಲವಿ, ಪುರಸಭೆ ಅಧಿಕಾರಿ ರೂಪ ಶೆಟ್ಟಿ, ಗುರುದತ್ ಹಾಗೂ ಪೋಲೀಸ್ ಅಧಿಕಾರಿಗಳು ಉಪಸ್ಥಿತರಿದ್ದರು.
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.