ಕಾರ್ಕಳ: ಜಿ.ಎಸ್.ಬಿ.ಮಹಿಳಾ ವಿಭಾಗ ಕಾರ್ಕಳದ ವತಿಯಿಂದ ಶ್ರಾವಣಮಾಸದ ವರಮಹಾಲಕ್ಷ್ಮಿ ಪೂಜೆ ಹಾಗೂ ಚೂಡಿ ಪೂಜೆಯು ಕಾರ್ಕಳದ ಕಾಶಿ ಮಠದಲ್ಲಿ ಬಹಳ ಸರಳ ರೀತಿಯಲ್ಲಿ ನಡೆಯಿತು. ಮಹಿಳಾ ವಿಭಾಗದ ಅಧ್ಯಕ್ಷೆ ಹಾಗೂ ಇತರ ಪದಾಧಿಕಾರಿಗಳು ದೇವಿಗೆ ಕುಂಕುಮಾರ್ಚನೆಯನ್ನು ನೆರವೇರಿಸಿದರು. ವೇದಮೂರ್ತಿ ಗುರು ತಂತ್ರಿ ,ಸುಮಂತ್ ಜೋಶಿ ಯವರ ನೇತ್ರತ್ವದಲ್ಲಿ ಪೂಜಾ ವಿಧಾನ ನೆರವೇರಿತು
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.