ವರದಿ: ಅರುಣ ಭಟ್ಟ ಕಾರ್ಕಳ
ಹೆಬ್ರಿ : ಮುನಿಯಾಲಿನಲ್ಲಿ ಜೀವ ಫಾರ್ಮಾವನ್ನು ಇಂಧನ ಮತ್ತು ಕನ್ನಡ ಸಂಸ್ಕೃತಿ ಸಚಿವ ಸುನಿಲ್ ಕುಮಾರ್ ಶುಕ್ರವಾರ ಉದ್ಘಾಟಿಸಿದರು. ಸಂಸ್ಥೆಯ ಮುಖ್ಯಸ್ಥರಾದ ಡಾ.ಕೆ.ಸುದರ್ಶನ್ ಹೆಬ್ಬಾರ್ ಮತ್ತು ಅಜಯ ನಾಯಕ್ ಜೀವ ಫಾರ್ಮಾದ ಬಗ್ಗೆ ಮಾಹಿತಿ ನೀಡಿದರು. ಕಬ್ಬಿನಾಲೆ ರಾಮಕೃಷ್ಣ ಹೆಬ್ಬಾರ್, ವೈಶಾಲಿ ಎಸ್ ಹೆಬ್ಬಾರ್, ಪಶು ವೈಧ್ಯಾಧಿಕಾರಿ ಮುನಿಯಾಲು ಡಾ. ಸರ್ವೋತ್ತಮ ನಾಯಕ್, ಸವಿತಾ ಸರ್ವೋತ್ತಮ ನಾಯಕ್, ಮೆಸ್ಕಾಂ ನಿರ್ದೇಶಕ ಮುನಿಯಾಲು ದಿನೇಶ ಪೈ, ವರಂಗ ಪಂಚಾಯಿತಿ ಅಧ್ಯಕ್ಷೆ ಉಷಾ ಹೆಬ್ಬಾರ್, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯೆ ಜ್ಯೋತಿ ಹರೀಶ ಪೂಜಾರಿ, ಜನಪ್ರತಿನಿಧಿಗಳು, ಉದ್ಯಮಿಗಳು, ಸ್ಥಳೀಯ ಗಣ್ಯರು ಭಾಗವಹಿಸಿದ್ದರು.
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.