May 21, 2024

Bhavana Tv

Its Your Channel

ಶಾಲೆಗೆ ಹೋಗಲು ಮೂಲಭೂತ ಸೌಕರ್ಯ ಒದಗಿಸಿಕೊಡಲು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳಿಂದ ಮನವಿ

ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕು ಈದು ಗ್ರಾಮದಲ್ಲಿ ಶಾಲೆಗಳು ಇಂದಿನಿoದ ಪ್ರಾರಂಭವಾಗಿದ್ದು ಮಕ್ಕಳಿಗೆ ಶಾಲೆಗೆ ಹೋಗಲು ಆಟೋ ವ್ಯವಸ್ಥೆ ಇಲ್ಲ ಅದಲ್ಲದೆ ಸುಮಾರು ಎಂಟು ಹತ್ತು ಕಿಲೋಮೀಟರ್ ದೂರದಲ್ಲಿ ಶಾಲೆಗೆ ಹೋಗಲು ಬಸ್ ವ್ಯವಸ್ಥೆ ಇಲ್ಲ .ಜೀಪಿನಲ್ಲಿ ಹೋಗಬೇಕಾಗುತ್ತದೆ. ವಿದ್ಯಾರ್ಥಿಗಳಿಗೆ ಶಾಲೆಗೆ ಹೋಗಲು ಬಸ್ ವ್ಯವಸ್ಥೆ ಆಟೋ ರಿಕ್ಷಾ ವ್ಯವಸ್ಥೆ ಇಲ್ಲ. ಆನ್ ಲೈನ್ ಕ್ಲಾಸ್ ಗೆ ನೆಟ್ ವರ್ಕ್ ಸಮಸ್ಯೆ.
ಸಂಬAಧ ಪಟ್ಟ ಇಲಾಖೆಯವರು ಕೂಡಲೇ ಗಮನ ಹರಿಸಬೇಕಾಗಿದೆ ಎಂದು ಲು ಸಾರ್ವಜನಿಕರು ಹಾಗೂ ವಿದ್ಯಾರ್ಥಿಗಳು ಮಾದ್ಯಮದ ಮೂಲಕ ತಿಳಿಸಿದ್ದಾರೆ.

ವರದಿ: ಅರುಣ ಭಟ್ ಕಾರ್ಕಳ

error: