ಕಾರ್ಕಳ: ಲಯನ್ಸ್ ಕ್ಲಬ್ ಕಾರ್ಕಳ ಇದರ ವತಿಯಿಂದ ಶಿಕ್ಷಕರ ದಿನಾಚರಣೆಯ ಅಂಗವಾಗಿ ಶಿಕ್ಷಕರನ್ನು ಗೌರವಿಸಲಾಯಿತು.
ಉಡುಪಿ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ವಿಜೇತ , ಯೋಗ ಗುರು ನರೇಂದ್ರ ಕಾಮತ್ ದಂಪತಿಗಳನ್ನು ಗೌರವಿಸಲಾಯಿತು, ಭುವನೇಂದ್ರ ಕಾಲೇಜು ಕಾರ್ಕಳ ಇದರ ನಿವೃತ್ತ ಪ್ರಾಂಶುಪಾಲ ಪ್ರೊಫೆಸರ್ ಪದ್ಮನಾಭ ಗೌಡ ಮತ್ತು ಕ್ರೈಸ್ಟ್ ಕಿಂಗ್ ವಿಧ್ಯಾ ಸಂಸ್ಥೆಯ ಶಿಕ್ಷಕಿ ಫಿಲೋಮಿನಾ ಇವರನ್ನು ಗೌರವಿಸಲಾಯಿತು, ಕಾರ್ಯಕ್ರಮದಲ್ಲಿ ಲಯನ್ಸ್ ಕ್ಲಬ್ ಕಾರ್ಕಳದ ಅಧ್ಯಕ್ಷ ಲ ಬಿ ರಾಜೇಶ ಶೇಣೈ , ಕಾರ್ಯದರ್ಶಿ ನಿತ್ಯಾನಂದ ಭಂಡಾರಿ, ಖಜಾಂಚಿ ಲ ಪ್ರಕಾಶ್ ಪಿಂಟೋ, ಲ ಜಯರಾಮ್ ಕೆ, ಲ ಪ್ರಕಾಶ್ ರಾವ್ ಉಪಸ್ಥಿತಿದ್ದರು
ವರದಿ: ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,