ಕಾರ್ಕಳ: ಹೆಬ್ರಿ ಹಳೆ ಪ್ರವಾಸಿ ಮಂದಿರದ ಬಳಿ ನೂತನ ಪ್ರವಾಸಿ ಬಂಗಲೆಯ ಇಂದು ಇಂಧನ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ವಿ.ಸುನೀಲ್ ಕುಮಾರ್ ನೆರವೇರಿಸಿದರು . ೨ಕೋಟಿ ವೆಚ್ಚದಲ್ಲಿ ನೂತನ ಪ್ರವಾಸಿ ಬಂಗ್ಲೆ ನಿರ್ಮಾಣವಾಗಲಿದೆ .
ಬಿಜೆಪಿ ಕ್ಷೇತ್ರ ಅಧ್ಯಕ್ಷ ಮಹಾವೀರ ಹೆಗ್ಡೆ .ಕಾರ್ಕಳ ತಾಲ್ಲೂಕು ತಹಸೀಲ್ದಾರ್ ಪ್ರಕಾಶ್ ಆರ್ ಮರಬಳ್ಳಿ .ಆರ್ ಐ ಹಿತೇಶ್ .ಜಿಲ್ಲಾ ಪಂ ನಿಕಟಪೂರ್ವ ಸದಸ್ಯೆ ಜ್ಯೋತಿ ಹರೀಶ್ .ಹೆಬ್ರಿ ಗ್ರಾಪಂ ಅಧ್ಯಕ್ಷೆ ಮಾಲತಿ. ಉಪಾಧ್ಯಕ್ಷ ಗಣೇಶ್ ಕುಮಾರ್. ಹೆಬ್ರಿ ತಾಲ್ಲೂಕು ಮಾಜಿ ಅಧ್ಯಕ್ಷ ರಮೇಶ್ ಕುಮಾರ್, ಗ್ರಾಮ ಪಂ. ಮಾಜಿ ಅಧ್ಯಕ್ಷರಾದ ಸುಧಾಕರ ಹೆಗ್ಡೆ, ಎಚ್ .ಕೆ ಸುಧಾಕರ್. ಬಿಜೆಪಿ ಹಿರಿಯ ಮುಖಂಡರಾದ ಗುರುದಾಸ್ ಶೆಣೈ. ಎಚ್. ಸತೀಶ್ ಪೈ .ಯುವ ಮೋರ್ಚಾ ಅಧ್ಯಕ್ಷ ಸುಹಾಸ್ ಶೆಟ್ಟಿ .ಮುದ್ರಾಡಿ ಗ್ರಾಪಂ ಅಧ್ಯಕ್ಷ ಮಂಜುನಾಥ್ ಹೆಗ್ಡೆ, ನಾಡ್ಪಾಲು ಗ್ರಾಪಂ ಅಧ್ಯಕ್ಷ ದಿನೇಶ್ ಹೆಗ್ಗಡೆ, ಕಾಮಗಾರಿ ಗುತ್ತಿಗೆದಾರರು ಮತ್ತು ಲೋಕೋಪಯೋಗಿ ಇಲಾಖೆಯ ಇಂಜಿನಿಯರ್ .ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಮತ್ತಿತರರು ಉಪಸ್ಥಿತರಿದ್ದರು.
ವರದಿ: ಅರುಣ ಭಟ್ ಕಾರ್ಕಳ
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.