ಕಾರ್ಕಳ :- ಕಾರ್ಕಳ ಪುರಸಭಾ ವತಿಯಿಂದ ಕೋವಿಡ್ನ ಬಗ್ಗೆ ಮಕ್ಕಳಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪುರಸಭಾ ಅಧ್ಯಕ್ಷೆ ಸುಮಾ ಕೇಶವ್,ಹಾಗೂ ಪುರಸಭಾ ಮುಖ್ಯಾಧಿಕಾರಿ ರೂಪಾ ಟಿ ಶೆಟ್ಟಿ ಹಾಗೂ ಪುರಸಭಾ ೩ ನೆಯ ವಾರ್ಡ್ ಸದಸ್ಯೆ ನೀತ ಆಚಾರ್ಯ, ಭುವನೇಂದ್ರ ಕಾಲೇಜು ಹಾಗೂ ಪೇರ್ವಾಜೇ ಸರಕಾರಿ ಶಾಲೆ ಹಾಗೂ ಎಸ್.ವಿ. ಟಿ.ಮಹಿಳಾ ಕಾಲೇಜು ಗಳಿಗೆ ಭೇಟಿ ನೀಡಿ ನಂತರ ಮಾತನಾಡಿದ ಅವರು ಕೋವಿಡ್ ನಿಯಮ ಸಾಮಾಜಿಕ ಅಂತರ ಕಾಪಾಡಿ,ಮಾಸ್ಕ್ ಖಡ್ಡಾಯವಾಗಿ ಧರಿಸಿ ,ಎಂದು ಹೇಳಿದರು ನಂತರ ಮಾದ್ಯಮ ದೊಂದಿಗೆ ಮಾತನಾಡಿದರು.ಪುರಸಭಾ ಅಧ್ಯಕ್ಷೆ ಸುಮಾ ಕೇಶವ್ ,ಪುರಸಭಾ ಮುಖ್ಯಧಿಕಾರಿ ರೂಪಾ ಟಿ. ಶೆಟ್ಟಿ, ಪುರಸಭಾ ಸದಸ್ಯೆ ನೀತಾ ಆಚಾರ್ಯ,ಹಾಗೂ ಎಸ್.ವಿ. ಟಿ. ಮಹಿಳಾ ಕಾಲೇಜಿನ ಪ್ರಾಂಶುಪಾಲ ರಾದ ಉಷಾ ನಾಯಕ್ , ಉಪಸ್ಥಿತರಿದ್ದರು.
ವರದಿ: ಅರುಣ ಭಟ್ ಕಾರ್ಕಳ
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.