ಏಷ್ಯನ್ ಕ್ರೀಡಾಕೂಟದಲ್ಲಿ ಚಿನ್ನದ ಪದಕ ಗೆದ್ದ ಅಕ್ಷತಾ ಪೂಜಾರಿಯವರಿಗೆ ಹುಟ್ಟೂರಿನಲ್ಲಿ ಭವ್ಯ ಸ್ವಾಗತ: ಜೋಡ್ ರಸ್ತೆ ಪೂರ್ಣಿಮಾ ಸಿಲ್ಕ್ ವತಿಯಿಂದ ಸನ್ಮಾನ.
ಕಾರ್ಕಳ; ತೆಲಂಗಾಣದ ವಾರಂಗಲ್ನಲ್ಲಿ ನಡೆದ ರಾಷ್ಟ್ರೀಯ ಮುಕ್ತ ಚಾಂಪಿಯನ್ಶಿಪ್ನ ಹೆಪ್ಟಾಥ್ಲಾನ್ ಸ್ಪರ್ಧೆಯಲ್ಲಿ ಚಿನ್ನದ ಪದಕ ಪಡೆದ ಕಾರ್ಕಳ ತಾಲೂಕು ಕೆರ್ವಾಶೆ ಗ್ರಾಮದ ಅಕ್ಷತಾ ಪೂಜಾರಿ ಅವರನ್ನು ಭವ್ಯ ಸ್ವಾಗತದೊಂದಿಗೆ ಕಾರ್ಕಳಕ್ಕೆ ಬರಮಾಡಿಕೊಳ್ಳಲಾಯಿತು. ಈ ಸಂದರ್ಭದಲ್ಲಿ ಜೋಡುರಸ್ತೆ ಪೂರ್ಣಿಮಾ ಸಿಲ್ಕ್ ವತಿಯಿಂದ ಕಿರಣ ರವಿಪ್ರಕಾಶ್ ಪ್ರಭು ಅವರು ಸನ್ಮಾನಿಸಿದರು. ಬಿಜೆಪಿ ರಾಜ್ಯ ವಕ್ತಾರ ಗಣೇಶ್ ಕಾರ್ಣಿಕ್, ಯುವರಾಜ್ ಶೆಟ್ಟಿ, ಯೋಗೀಶ್ ಸಾಲ್ಯಾನ್, ಭರತ್ ಶೆಟ್ಟಿ, ರವಿಕುಮಾರ್ ಶೆಟ್ಟಿ, ಚಿರಂಜೀವಿ ವಿಜಯ್, ಅಕ್ಷತಾ ಪೂಜಾರಿಯ ತಂದೆ-ತಾಯಿ ಉಪಸ್ಥಿತರಿದ್ದರು.
ವರದಿ ; ಅರುಣ ಭಟ್ ಕಾರ್ಕಳ
More Stories
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.
ಬಿದ್ಕಲ ಕಟ್ಟೆಯ ಶ್ರೀ ನಾಗಲಕ್ಷ್ಮಿ ಸಭಾಭವನದಲ್ಲಿ ಸಹಕಾರ ಭಾರತಿ ಕುಂದಾಪುರ ತಾಲೂಕು ಅಭ್ಯಾಸ ವರ್ಗ
ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ನೀರಿಗೆ ತತ್ವಾರ ಎದುರಾಗುವ ಲಕ್ಷಣ