ಕಾರ್ಕಳ: ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ವಿ ಸುನೀಲ್ ಕುಮಾರ್ ಇಂದು ೧೯೧೨ ಸಹಾಯವಾಣಿ ಕಚೇರಿಗೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಹಾನವಮಿ ಹಬ್ಬದ ರಜಾ ದಿನದಂದು ಕೂಡ ಇಲಾಖಾ ದಕ್ಷತೆ ಪರಿಶೀಲಿಸಲು ಸಹಾಯವಾಣಿಗೆ ಭೇಟಿ ನೀಡಿ ಬರುವ ಕರೆಗಳ ವಿವರ ಪಡೆದು, ಖುದ್ದು ಗ್ರಾಹಕರ ಕರೆಗಳನ್ನು ಸ್ವೀಕರಿಸಿ ದೂರುಗಳನ್ನು ಆಲಿಸಿ ಶೀಘ್ರ ಪರಿಹಾರ ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ವರದಿ: ಅರುಣ ಭಟ್ ಕಾರ್ಕಳ
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.