May 4, 2024

Bhavana Tv

Its Your Channel

ಕಾರ್ಕಳ ಯೂನಿಯನ್ ಬ್ಯಾಂಕ್ ವತಿಯಿಂದ ಭ್ರಷ್ಟಾಚಾರ ನಿಗ್ರಹದ ಕುರಿತಾಗಿ ಪ್ರತಿಜ್ಞಾ ವಿಧಿ ಕಾರ್ಯಕ್ರಮ

ಕಾರ್ಕಳ ಯೂನಿಯನ್ ಬ್ಯಾಂಕ್ ವತಿಯಿಂದ ಭ್ರಷ್ಟಾಚಾರ ನಿಗ್ರಹ ದ ಕುರಿತಾಗಿ ಪ್ರತಿಜ್ಞಾ ವಿಧಿ ಕಾರ್ಯಕ್ರಮವನ್ನು ಇಂದು ವಿಜೇತ ವಿಶೇಷ ಶಾಲೆಯಲ್ಲಿ ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಮುಖ್ಯ ಕಾರ್ಕಳ ಶಾಖೆಯ ಮುಖ್ಯ ಪ್ರಭಂದಕರಾದ ರವಿ ಕಿರಣ್ ಉಡುಪಿ, ಸಿಬ್ಬ೦ದಿಯವರಾದ ದಯಾನಂದ್ ಕಾರ್ಕಳ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಈ ಸಂದರ್ಭದಲ್ಲಿ ಶಾಲಾ ಸಿಬ್ಬಂದಿವರ್ಗ ಹಾಗೂ ಮಕ್ಕಳು ಪ್ರತಿಜ್ಞಾ ವಿಧಿಯನ್ನು ಸ್ವೀಕರಿಸಿದರು.

ವರದಿ: ಅರುಣ ಭಟ್ ಕಾರ್ಕಳ

error: