ಕಾರ್ಕಳ: ಆರೋಗ್ಯ ನಂದನ ಕಾರ್ಯಕ್ರಮವು ಹೆಬ್ರಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಕೆ.ಎಂ.ಸಿ.ಮಣಿಪಾಲ ತಜ್ಞ ವೈದ್ಯರಿಂದ ನಡೆಯಿತು.
ಡಾಕ್ಟರ್ ನಾಗರಾಜ್,ಹೆಬ್ರಿ ಆಸ್ಪತ್ರೆಯ ಮೆಡಿಕಲ್ ಆಫೀಸರ್ ಡಾಕ್ಟರ್ ಸಂತೋಷ ,ಹಾಗೂ ಕಾರ್ಕಳ ತಾಲೂಕು ಆರೋಗ್ಯ ವೈದ್ಯಾಧಿಕಾರಿಗಳು ಮತ್ತು ಆಯುಷ್ಯಮಾನ್ ಭಾರತ್ ಕರ್ನಾಟಕದ ಆರೋಗ್ಯ ಮಿತ್ರ ದವರು ಉಪಸ್ಥಿತರಿದ್ದರು.
ವರದಿ: ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,