ಕಾರ್ಕಳ ತಾಲೂಕಿನ ಪತ್ರಕರ್ತರು ಹಾಗೂ ಕುಟುಂಬದ ಸದಸ್ಯರಿಗೆ ಕನ್ನಡಕ ವಿತರಣೆಯ ಕಾರ್ಯಕ್ರಮ ಕಾರ್ಕಳದ ಪ್ರವಾಸಿ ಮಂದಿರದಲ್ಲಿ ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ರವರ ಅಧ್ಯಕ್ಷತೆಯಲ್ಲಿ ಜರಗಿತು.
ಕಾರ್ಕಳ ಕೆ. ಇ.ಎಂ ಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ.ಎಸ್.ಇಮ್ತಿಯಾಜ್ ಅಹಮ್ಮದ್, ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಕನ್ನಡಕ ವಿತರಿಸಿ ಶುಭಹಾರೈಸಿದರು.
ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪತ್ರ ಕರ್ತರ ಸಂಘದ ಉಪಾಧ್ಯಕ್ಷ ಆರ್. ಬಿ.ಜಗದೀಶ್ ಹಾಗೂ ಕಾರ್ಕಳ ತಾಲೂಕು ಪತ್ರಕರ್ತರ ಸಂಘದ ಕಾರ್ಯದರ್ಶಿ ಕೃಷ್ಣ ನಾಯ್ಕ್ , ಕೋಶಾಧಿಕಾರಿ ಬಾಲಕೃಷ್ಣ ಭೀಮಗುಳಿ ಉಪಸ್ಥಿತರಿದ್ದರು
ವರದಿ: ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,