ಬಜಗೋಳಿ: ಮುಡಾರು ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ನೂತನ ಪಶು ವೈದ್ಯಕೀಯ ಆಸ್ಪತ್ರೆಯ ನೂತನ ಕಟ್ಟಡದ ಉದ್ಘಾಟನೆಯನ್ನು ಸಚಿವರಾದ ವಿ.ಸುನಿಲ್ ಕುಮಾರ್ರವರು ನೆರವೇರಿಸಿದರು.
ಈ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸುರೇಶ್ ಶೆಟ್ಟಿ, ಮಾಜಿ ಜಿಲ್ಲಾ ಪಂಚಾಯತ್ ಸದಸ್ಯರಾದ ಉದಯ.ಎಸ್. ಕೋಟ್ಯಾನ್, ಬಿಜೆಪಿ ಅಧ್ಯಕ್ಷರಾದ ಮಹಾವೀರ್ ಹೆಗ್ಡೆ, ಪಂಚಾಯತ್ ಉಪಾಧ್ಯಕ್ಷರಾದ ಅಮೃತಾ.ಎಸ್.ಪ್ರಭು, ತಾಲೂಕು ಪಶು ವೈದ್ಯಕೀಯ ಅಧಿಕಾರಿ ಡಾ|ರಾಜಶೇಖರ್ ಕಾಸ ಭಾಗ, ಬಜಗೋಳಿಯ ಪಶು ವೈದ್ಯರಾದ ಡಾ|ಜಾರಪ್ಪ ಪೂಜಾರಿ, ಸ್ಥಳೀಯ ಗ್ರಾಮ ಪಂಚಾಯತ್ ಸದಸ್ಯರಾದ ರಜತ್ ರಾಮ್ ಮೋಹನ್, ರೇಖಾ.ಎಸ್ ಹಾಗೂ ಗ್ರಾಮ ಪಂಚಾಯತ್ ನ ಎಲ್ಲಾ ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.
ವರದಿ: ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,