ಕಾರ್ಕಳ ನಿಟ್ಟೆ ಗ್ರಾಮದ ಅತ್ತೂರು ಸೈಂಟ್ ಲಾರೆನ್ಸ್ ಇಗರ್ಜಿಯಲ್ಲಿ ದಿನಾಂಕ ೨೦/೨/೨೦೨೨ ರಿಂದ ೨೪/೨/೨೦೨೨ ರ ತನಕ ನಡೆಯುವ ಜಾತ್ರೆಯ ಪ್ರಯುಕ್ತ ವಿವಿಧ ಇಲಾಖಾಧಿಕಾರಿಗಳ ಉಪಸ್ಥಿತಿಯಲ್ಲಿ ನಿಟ್ಟೆ ಪಂಚಾಯತ್ ವತಿಯಿಂದ ಅತ್ತೂರು ಚರ್ಚ್ ಸೌಹಾರ್ದ ಸಭಾಂಗಣದಲ್ಲಿ ಜಾತ್ರೆಯ ಪ್ರಯುಕ್ತ ಪೂರ್ವಭಾವಿ ಸಭೆ ನಡೆಯಿತು.
ನಿಟ್ಟೆ ಪಂಚಾಯತ್ ಅಧ್ಯಕ್ಷರಾದ ಸತೀಶ್, ಸೈಂಟ್ ಲಾರೆನ್ಸ್ ಚರ್ಚ್ ನ ಧರ್ಮಗುರು ಗಳಾದ ವಂದನೀಯ ರೆವರೆಂಡ್ ಫಾದರ್ ಆಲ್ಬರ್ಟ್ ಡಿಸೋಜಾ, ರೋಮನ್ ಮಸ್ಕರೇನಸ್ ಆದ್ಯಾತ್ಮಿಕ ಧರ್ಮಗುರುಗಳು,ಅತ್ತೂರು ಚರ್ಚ್ನ ಪಾಲನಾ ಮಂಡಳಿಯ ಉಪಾಧ್ಯಕ್ಷ ಸಂತೋಷ್ ಡಿ’ಸಿಲ್ವಾ, ಉಡುಪಿ ಜಿಲ್ಲಾ ಪೊಲೀಸ್ ಕಾರ್ಕಳ ಗ್ರಾಮಾಂತರ ಠಾಣಾಧಿಕಾರಿ ತೇಜಸ್ವಿ , ಮಾಜಿ ಎ.ಪಿ.ಎªಮ್ ಸಿ ಅಧ್ಯಕ್ಷರಾದ ಬಾಲಕೃಷ್ಣ ಹೆಗ್ಡೆ ,ಹಾಗೂ ಪಂಚಾಯತ್ ಉಪಾಧ್ಯಕ್ಷೆ ಸುಮಿತ್ರಾ, ಪ್ರವೀಣ್ ಸಾಲಿಯಾನ್,ಹರಿಶ್ಚಂದ್ರ, ಆನಂದ ನಾಯಕ್,
ನಿಟ್ಟೆ ಪಂಚಾಯತ್ ನ ಅಭಿವೃದ್ಧಿ ಅಧಿಕಾರಿ ಶೇಖರ್ ಪೂಜಾರಿ ನಿರೂಪಿಸಿದರು ,ಗ್ನಿಶಾಮಕ ಇಲಾಖೆ,ವಿವಿಧ ಇಲಾಖೆಯ ಅಧಿಕಾರಿಗಳು ನಿಟ್ಟೆ ಆರೋಗ್ಯ ಇಲಾಖೆ ಯ ಗೋಪಾಲ್ ಶೆಟ್ಟಿ,ಮತ್ತು ಪಂಚಾಯತ್ ನ ಎಲ್ಲಾ ಸದಸ್ಯರು ಸಭೆಯಲ್ಲಿ ಭಾಗವಹಿಸಿದರು.
ವರದಿ: ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,