May 6, 2024

Bhavana Tv

Its Your Channel

ವಿಶ್ವ ಹಿಂದೂ ಪರಿಷತ್ ಭಜರಂಗದಳ ಕಾರ್ಕಳ ಪ್ರಖಂಡ ವತಿಯಿಂದ ಪ್ರತಿಭಟನೆ

ಕಾರ್ಕಳ: ವಿಶ್ವ ಹಿಂದೂ ಪರಿಷತ್ ಭಜರಂಗದಳ ಕಾರ್ಕಳ ಪ್ರಖಂಡ ವತಿಯಿಂದ ಶಿವಮೊಗ್ಗದಲ್ಲಿ ಮತಾಂಧ ಜಿಹಾದಿಗಳಿಂದ ಹತ್ಯೆಗೀಡಾದ ಭಜರಂಗದಳ ಕಾರ್ಯಕರ್ತ ಹರ್ಷ ಇವರ ಕಗ್ಗೊಲೆ ಖಂಡಿಸಿ ಕಾರ್ಕಳ ಬಸ್ ನಿಲ್ದಾಣದಲ್ಲಿ ಪ್ರತಿಭಟನೆ ನಡೆಯಿತು.

ಈ ಸಂದರ್ಭದಲ್ಲಿ ವಿಶ್ವ ಹಿಂದೂ ಪರಿಷದ್ ವಿಭಾಗ ಸಹ ಕಾರ್ಯದರ್ಶಿ ದೇವಿ ಪ್ರಸಾದ್ ಶೆಟ್ಟಿ, ಜಿಲ್ಲಾ ಉಪಾಧ್ಯಕ್ಷ ಅಶೋಕ್ ಪಾಲಡ್ಕ, ತಾಲೂಕು ಉಪಾಧ್ಯಕ್ಷ ಜಗದೀಶ್ ಸಾಣೂರು, ತಾಲೂಕು ಸಂಯೋಜಕ್ ಚೇತನ್ ಪೇರಲ್ಕೆ, ಸುರಕ್ಷಾ ಪ್ರಮುಖ್ ಮನೋಜ್ ಕರಿಯಕಲ್ಲು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ವರದಿ: ಅರುಣ ಭಟ್ ಕಾರ್ಕಳ

error: