ಕಾರ್ಕಳ: ಪಲ್ಸ್ ಪೋಲಿಯೋ ಹಾಗು ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಮಾಹಿತಿ ಕಾರ್ಯಕ್ರಮ ಕಾರ್ಕಳ ತಾಲೂಕು ಸರಕಾರಿ ಆಸ್ಪತ್ರೆಯಲ್ಲಿ ಮಂಗಳವಾರರAದು ನಡೆಯಿತು.
ಆಳ್ವಾಸ್ ಕಾಲೇಜಿನ ನಾಲ್ಕನೆಯ ವರ್ಷದ ನರ್ಸಿಂಗ್ ವಿದ್ಯಾರ್ಥಿಗಳು, ಅಂಗನವಾಡಿ ಕಾರ್ಯಕರ್ತೆಯರು ಹಾಗು ಅಶಾಕಾರ್ಯಕರ್ತೆಯರು,ಭಾಗವಹಿಸಿದರು.
ಡಾಕ್ಟರ್ ಅನಂತ ಕಾಮತ್, ಹಾಗು ಡಾಕ್ಟರ್ ಸೌಜನ್ಯ ಪಲ್ಸ್ ಪೋಲಿಯೋ ಬಗ್ಗೆ ಅಮೂಲ್ಯವಾದ ಮಾಹಿತಿ ನೀಡಿದರು.ಆಯುಶ್ಮಾನ್ ಭಾರತ್ ಯೋಜನೆಯ ಬಗ್ಗೆ ಕೀರ್ತನಾ ಮಾಹಿತಿ ನೀಡಿದರು.
ಟಿ.ಪಿ.ಪಾಪಕ್ಕ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಕಾರ್ಯಕ್ರಮ ನಿರ್ವಹಿಸಿದರು.ಪುಷ್ಪಲತಾ ಕಿರಿಯ ಮಹಿಳಾ ಆರೋಗ್ಯ ಸಹಾಯಕಿ ಧನ್ಯವಾದ ಸಮರ್ಪಿಸಿದರು. ಆಳ್ವಾಸ್ ಕಾಲೇಜಿನ ಉಪನ್ಯಾಸಕಿ ಟ್ರೀಜಾ ರವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ವರದಿ: ಅರುಣ ಭಟ್ ಕಾರ್ಕಳ
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.