ಕಾರ್ಕಳ:– ಕಾರ್ಕಳದ ಸಾಂಸ್ಕೃತಿಕ ಶ್ರೀಮಂತಿಕೆ ಎಲ್ಲಾ ಕಡೆಗಳಿಗಿಂತ ಹೆಚ್ಚಾಗಿದೆ. ಕಾರ್ಕಳದ ಉತ್ಸವ ಈ ದೇಶ ಹಾಗೂ ರಾಜ್ಯದಲ್ಲಿ ಮಾದರಿ ಉತ್ಸವವಾಗಿ ಮೂಡಿಬರಬೇಕು. ಎಂದು ಇಂಧನ ಹಾಗೂ ಕನ್ನಡ ಸಂಸ್ಕೃತಿ ಇಲಾಖೆ ಸಚಿವ ಸುನೀಲ್ ಕುಮಾರ್ ಹೇಳಿದರು.
ಅವರು ಕಾರ್ಕಳದಲ್ಲಿ ಜರುಗಲಿರುವ ಕಾರ್ಕಳ ಉತ್ಸವದ ಪೂರ್ವಭಾವಿ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.
ಈ ಸಂದರ್ಭದಲ್ಲಿ ನಿಟ್ಟೆ ವಿದ್ಯಾಸಂಸ್ಥೆ ಕುಲಪತಿ ವಿನಯ್ ಹೆಗ್ಡೆ, ಜಿಲ್ಲಾಧಿಕಾರಿ ಕೂರ್ಮಾ ರಾವ್, ಉದ್ಯಮಿ ಬೋಳ, ಪ್ರಭಾಕರ್ ಕಾಮತ್, ಶಿಲ್ಪಿ ಸತೀಶ್ ಆಚಾರ್ಯ, ಹಿರಿಯ ಸಾಹಿತಿ ಅಂಬಾತನಯ ಮುದ್ರಾಡಿ , ಗುರು ಸ್ವಾಮಿ ಬಾಲಕೃಷ್ಣ, ರಾಜು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಜಂಟಿ ನಿರ್ದೇಶಕ ಮಲ್ಲಿಕಾರ್ಜುನ ಸ್ವಾಮಿ ,ಸಂತೋಷ್ ಡಿಸಿಲ್ವಾ, ಸುಬ್ರಾಯ ಪೈ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಪೂರ್ಣಿಮಾ, ದಂಡಧಿಕಾರಿ ಪುರಂದರ್ ಹೆಗ್ಡೆ ಉಪಸ್ಥಿತರಿದ್ದರು
ವರದಿ: ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,