May 19, 2024

Bhavana Tv

Its Your Channel

ಕೈಲಾಜೆ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ

ಕಾರ್ಕಳದ ನಿಟ್ಟೆ ಗ್ರಾಮದ ಅತ್ತೂರು ಕೈಲಾಜೇ ಶ್ರೀ ಉಮಾಮಹೇಶ್ವರ ದೇವಸ್ಥಾನದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ವಿಶೇಷ ಪೂಜೆ ಹಾಗೂ ರುದ್ರಾಭಿಷೇಕ ಇನ್ನಿತರ ವಿಶೇಷ ಧಾರ್ಮಿಕ ಕಾರ್ಯಕ್ರಮ ಹಾಗೂ ವಿವಿಧ ಮಹಿಳಾಭಜನಾ ಮಂಡಳಿ ವತಿಯಿಂದ ಭಜನಾ ಕಾರ್ಯಕ್ರಮವು ಅರ್ಚಕ ಶಿವಶಂಕರ್ ಭಟ್ ಹಾಗೂ ಅರುಣ್ ಭಟ್ ನೇತೃತ್ವದಲ್ಲಿ ಸಂಜೆ ನಾಲ್ಕರಿಂದ ರಾತ್ರಿ ಹನ್ನೆರಡುವರೆಗೆ ಜರುಗಿತು.

ಈ ಸಂದರ್ಭದಲ್ಲಿ ನೂರಾರು ಭಕ್ತರು ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು

ವರದಿ: ಅರುಣ ಭಟ್ ಕಾರ್ಕಳ


.

error: