ಕಾರ್ಕಳ ಮಾರಿಯಮ್ಮ ದೇವಸ್ಥಾನದ ವರ್ಷಂಪ್ರತಿ ನಡೆಯುವ ಮಾರಿ ಪೂಜೆ ಇಂದು ನಡೆಯಲಿದೆ.
ಕಾರ್ಕಳ ನಗರದ ಹೃದಯ ಭಾಗದಲ್ಲಿ ನೆಲೆಸಿರುವ 8 ಮಾಗಣೆಯ ಅಧಿದೇವತೆ ಸಕಲ ರೋಗ ರುಜಿನ ಗಳನ್ನು ದೂರ ಮಾಡುವ ದೇವತೆಯೆಂದು ಖ್ಯಾತಿಯನ್ನು ಪಡೆದು ಪ್ರತಿ ಮಂಗಳವಾರ ಅಭಯ ನೀಡಿ ಸಕಲ ಇಷ್ಟಾರ್ಥ ಸಿದ್ಧಿಗಾಗಿ ಊರ ಪರ ಊರಿನ ಭಕ್ತಾದಿಗಳು ಆಗಮಿಸಿ ಗಂಧ ಪ್ರಸಾದ್ ಸ್ವೀಕರಿಸಿ ಪುನೀತರಾಗುತ್ತಾರೆ.
ವರದಿ: ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,