May 16, 2024

Bhavana Tv

Its Your Channel

ವಿಜೇತ ವಿಶೇಷ ಶಾಲೆಗೆ ಭೇಟಿ ನೀಡಿದ ಐ ಎ ಎಸ್ ಜಯವಿಭವ ಸ್ವಾಮಿ

ಕಾರ್ಕಳ ಉತ್ಸವಕ್ಕೆ ಆಗಮಿಸಿದ ಚೆಸ್ಕಾಂ ಎಂ.ಡಿ ಜಯವಿಭವ ಸ್ವಾಮಿ ಐ ಎ ಎಸ್ ಇವರು ವಿಜೇತ ವಿಶೇಷ ಶಾಲೆಗೆ ಅನಿರೀಕ್ಷಿತವಾಗಿ ಭೇಟಿ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಕುಮಾರ್ ಸ್ವಾಮಿ ಲೋಕಾಯುಕ್ತ ಎಸ್.ಪಿ, ಮೆಸ್ಕಾಂ ಅಸಿಸ್ಟೆಂಟ್ ಇಂಜಿನಿಯರ್ ವಿನೋದ್ ಕುಮಾರ್ ,ಪ್ರೇಮಲತಾ ಜಯವಿಭವ ಸ್ವಾಮಿ ಉಪಸ್ಥಿತರಿದ್ದರು.

ವರದಿ: ಅರುಣ ಭಟ್ ಕಾರ್ಕಳ

error: