ಕಾರ್ಕಳ: ಶ್ರೀ ಮಹಾಲಿಂಗೇಶ್ವರ ಮಹಿಳಾ ಮಂಡಲ (ರಿ.) ಪತ್ತೊಂಜಿಕಟ್ಟೆ, ಪೆರ್ವಾಜೆ, ಕಾರ್ಕಳ. ಇದರ ಅಧ್ಯಕ್ಷೆಯಾಗಿ ಅಮೃತಾ ಭಾಸ್ಕರ್ ಶೆಟ್ಟಿ ಆಯ್ಕೆ.
ಶ್ರೀ ಮಹಾಲಿಂಗೇಶ್ವರ ಮಹಿಳಾ ಮಂಡಲ(ರಿ.) ಪತ್ತೊಂಜಿಕಟ್ಟೆ ಪೆವಾ9ಜೆ, ಇದರ ಇತ್ತೀಚೆಗೆ ನಡೆದ ವಾರ್ಷಿಕ ಮಹಾ ಸಭೆಯಲ್ಲಿ 2022-23ನೇ ಸಾಲಿನ ನೂತನ ಅಧ್ಯಕ್ಷೆಯಾಗಿ ಅಮೃತಾ ಭಾಸ್ಕರ್ ಶೆಟ್ಟಿ ಇವರು ಸವಾ9ನುಮತದಿಂದ ಆಯ್ಕೆ ಆಗಿದ್ದಾರೆ. ಉಪಾಧ್ಯಕ್ಷರಾಗಿ ಜ್ಯೋತಿ ಆಚಾರ್ಯ ಮತ್ತು ಉಷಾ ಸದಾನಂದ, ಕಾರ್ಯದರ್ಶಿಯಾಗಿ ವೀಣಾ ರಾಜೇಶ್, ಶುಭಲಕ್ಷ್ಮೀ ಆರ್. ಬಂಗೇರ, ಕೋಶಾಧಿಕಾರಿಯಾಗಿ ಒಲಿವಿಯಾ ಡಿ’ಮೆಲ್ಲೊ, ಸಾಂಸ್ಕೃತಿಕ ಕಾಯ9ದಶಿ9 ಆಗಿ ಸುಜಯಾ ಮೋಹನ್ ಮತ್ತು ಶುಭ ಕಿಶೋರ್, ಕ್ರೀಡಾ ಕಾರ್ಯದರ್ಶಿ ರೇಣುಕಾ ಶೆಟ್ಟಿ ಮತ್ತು ರೂಪಾ ಶೆಟ್ಟಿ ಆಯ್ಕೆಯಾದರು. 24 ಮಂದಿ ಸದಸ್ಯರನ್ನೊಳಗೊಂಡ ಕಾರ್ಯಕಾರಿ ಸಮಿತಿಯನ್ನು ರಚಿಸಲಾಯಿತು.
ವರದಿ:ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,