May 5, 2024

Bhavana Tv

Its Your Channel

ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲದ ಅಧ್ಯಕ್ಷರಾಗಿ ಪ್ರಸಾದ್ ದೇವಾಡಿಗ ಆಯ್ಕೆ.

ಕಾರ್ಕಳ: ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ(ರಿ.) ಪತ್ತೊಂಜಿಕಟ್ಟೆ, ಪೆರ್ವಾಜೆ, ಕಾಕ9ಳ. ಇದರ ಅಧ್ಯಕ್ಷರಾಗಿ ಪ್ರಸಾದ್ ದೇವಾಡಿಗ ಆಯ್ಕೆ.
ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ(ರಿ.) ಪತ್ತೊಂಜಿಕಟ್ಟೆ,ಪೆರ್ವಾಜೆ ಇದರ ಇತ್ತೀಚೆಗೆ ನಡೆದ ವಾಷಿ9ಕ ಮಹಾ ಸಭೆಯಲ್ಲಿ 2022-23 ಸಾಲಿನ ನೂತನ ಅಧ್ಯಕ್ಷರಾಗಿ ಪ್ರಸಾದ್ ದೇವಾಡಿಗ ಇವರು ಆಯ್ಕೆಯಾಗಿದ್ದಾರೆ. ಸಂಘದ ಹಿರಿಯ ಸದಸ್ಯರಾದ ಗಣೇಶ್ ಶೆಟ್ಟಿ ಇವರು ಸಭೆಯ ಅಧ್ಯಕ್ಷತೆ ವಹಿಸಿದ್ದರು. ಸಂಘದ ಉಪಾಧ್ಯಕ್ಷರಾಗಿ ರಘುನಾಥ ಪೂಜಾರಿ, ಕಾರ್ಯದರ್ಶಿ ದಿನೇಶ್ ಕೊರಳಕೋಡಿ, ಜೊತೆ ಸಂದೇಶ್ ಕೋಟ್ಯಾನ್, ಕೋಶಾಧಿಕಾರಿ ಪ್ರಸನ್ನ ರಾವ್, ಕ್ರೀಡಾ ಕಾರ್ಯದರ್ಶಿ ರಾಘವೇಂದ್ರ ಶೆಟ್ಟಿ, ಸಾಂಸ್ಕೃತಿಕ ಕಾರ್ಯದರ್ಶಿ ರಾಜೇಂದ್ರ ಇವರು ಆಯ್ಕೆಯಾದರು. ಲೆಕ್ಕ ಪರಿಶೋಧಕರಾಗಿ ನವೀನ್ ಎಂ. ಸುವರ್ಣರವರನ್ನು ನೇಮಿಸಲಾಯಿತು. ಗೌರವ ಸಲಹೆಗಾರರಾಗಿ ಗಣೇಶ್ ಎಮ್. ಶೆಟ್ಟಿ, ಸದಾಶಿವ ಶೆಟ್ಟಿ, ಹೆನ್ರಿ ಸಾಂತ್ ಮಯೋರ್, ನಜೀರ್ ಅಹಮ್ಮದ್, ಅಬ್ದುಲ್ ರಹೀಂ, ಮೋನಪ್ಪ ದೇವಾಡಿಗ,ಅಬ್ದುಲ್ ಕರೀಂ ಇವರನ್ನು ಆರಿಸಲಾಯಿತು. 15 ಮಂದಿ ಸದಸ್ಯರನ್ನೊಳಗೊಂಡ ಕಾಯ9ಕಾರಿ ಸಮಿತಿಯನ್ನು ರಚಿಸಲಾಯಿತು.

ವರದಿ : ಅರುಣ ಭಟ್ ಕಾರ್ಕಳ

error: