ಕಾರ್ಕಳ: ಶ್ರೀ ಮಹಾಲಿಂಗೇಶ್ವರ ಯುವಕ ಮಂಡಲ (ರಿ) ಮತ್ತು ಶ್ರೀ ಮಹಾಲಿಂಗೇಶ್ವರ ಮಹಿಳಾ ಮಂಡಲ(ರಿ) , ಪೆವಾ9ಜೆ, ಪತ್ತೊಂಜಿಕಟ್ಟೆ, ಕಾರ್ಕಳ. ಇದರ ವತಿಯಿಂದ “ವನಮಹೋತ್ಸವ” ಸಸಿ ನೆಡುವ ಹಾಗೂ ಸಸಿ ವಿತರಣಾ ಕಾರ್ಯಕ್ರಮ ಪತ್ತೊಂಜಿಕಟ್ಟೆ ಹಿರಿಯ ಪ್ರಾಥಮಿಕ ಶಾಲೆಯ ವಠಾರದಲ್ಲಿ ಜರುಗಿತು.
ಅರಣ್ಯ ಇಲಾಖೆಯ ಉಪ ಅರಣ್ಯ ವಲಯ ಅಧಿಕಾರಿ ರಾಘವೇಂದ್ರ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು.ಯುವಕ ಮಂಡಲದ ಅಧ್ಯಕ್ಷರಾದ ಪ್ರಸಾದ್ ದೇವಾಡಿಗ ಸ್ವಾಗತಿಸಿದರು. ಪುರಸಭೆ ಸದಸ್ಯರಾದ ಮಮತಾ ಪೂಜಾರಿ, ಅಶೋಕ್ ಸುವರ್ಣ,ಯುವಕ ಮಂಡಲದ ಉಪಾಧ್ಯಕ್ಷರಾದ ರಾಘುನಾಥ ಪೂಜಾರಿ, ಕಾಯ9ದರ್ಶಿ ಸಂದೇಶ್ ಕೋಟ್ಯಾನ್, ಕ್ರೀಡಾ ಕಾಯ9ದಶಿ9 ರಾಘವೇಂದ್ರ ಶೆಟ್ಟಿ, ಸಂಘದ ನಿಕಟ ಪೂರ್ವ ಅಧ್ಯಕ್ಷರಾದ ಸುರೇಶ್ ಸುವರ್ಣ, ಗೌರವ ಸಲಹೆಗಾರರಾದ ಗಣೇಶ್ ಎಮ್. ಶೆಟ್ಟಿ, ಹೆನ್ರಿ ಸಾಂತ್ ಮಯೋರ್, ನಿತ್ಯಾನಂದ ಭಂಡಾರಿ, ಸುಭಾಷ್ ಸುವರ್ಣ, ಮಹಿಳಾ ಮಂಡಲ ನಿಕಟ ಪೂರ್ವ ಅಧ್ಯಕ್ಷೆ ಜ್ಯೋತಿ ಜಿ. ಶೆಟ್ಟಿ, ಕಾಯ9ದರ್ಶಿ ವೀಣಾ ರಾಜೇಶ್, ಸಾಂಸ್ಕೃತಿಕ ಕಾರ್ಯದರ್ಶಿ ಸುಜಾಯಾ ಮೋಹನ್, ಕ್ರೀಡಾ ಕಾಯ9ದರ್ಶಿ ರೇಣುಕಾ ಶೆಟ್ಟಿ, ಶಾಲಾ ಮುಖ್ಯೋಪಾಧ್ಯಾಯಿನಿ ಶಿ ಶಾಂತಿ ಅಲ್ಮೇಡಾ, ಶಾಲಾ ಅಭಿವೃದ್ಧಿ ಸಮಿತಿ ಅಧ್ಯಕ್ಷೆಯಾದ ಹಷಿ9ನಿ ಪೂಜಾರಿ, ಯುವಕ ಮಂಡಲ ಹಾಗೂ ಮಹಿಳಾ ಮಂಡಲದ ಸದಸ್ಯರು ಮತ್ತು ಶಾಲಾ ಮಕ್ಕಳು ಹಾಜರಿದ್ದು ಸಹಕರಿಸಿದರು
ವರದಿ: ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,