ಕಾರ್ಕಳ:-ಕಾರ್ಕಳ ಬಸ್ ಸ್ಟ್ಯಾಂಡ್ ಸಾರ್ವಜನಿಕ ೧೫ನೇ ವರ್ಷದ ಗಣೇಶೋತ್ಸವ ವನ್ನು ನಾವು ಸರ್ವಧರ್ಮದವರೊಂದಿಗೆ ಆಚರಿಸುತ್ತಿದ್ದೇವೆ. ಇದರಿಂದ ಗಳಿಸಿದ ಹಣವನ್ನು ಬಡವರ ವೈದ್ಯಕೀಯ ಚಿಕಿತ್ಸೆಗೆ ನೀಡುತ್ತಿದ್ದೇವೆ.
ಈ ಆಚರಣೆ ಭಕ್ತಿ ಪೂಜೆಗೆ ಮಾತ್ರ ಸೀಮಿತವಾಗಿರದೆ ಸಾಮಾಜಿಕ ಕಳಕಳಿಯ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಎರಡು ದಿನಗಳ ಗಣೇಶೋತ್ಸವ ಆಚರಿಸಿ, ನಾಳೆ ಮಧ್ಯಾಹ್ನದ ನಂತರ ಭವ್ಯ ಮೆರವಣಿಗೆ ಮೂಲಕ ರಾಮಸಮುದ್ರದಲ್ಲಿ ಬಿಂಬವನ್ನು ವಿಸರ್ಜನೆ ಮಾಡುತ್ತೇವೆ ಎಂದು ಗೌರವ ಸಲಹೆಗಾರರಾದ ಶುಭೋದ ರಾವ್ ಮಾಧ್ಯಮಕ್ಕೆ ತಿಳಿಸಿದರು.
ವರದಿ: ಅರುಣ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,