ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದುರ್ಗಾ ತೆಳ್ಳಾರಿನಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ಅಂಗವಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಮಕ್ಕಳೆಲ್ಲರೂ ಸಡಗರ ಸಂಭ್ರಮದಿAದ ಶಿಕ್ಷಕರನ್ನು ವಾದ್ಯಾಗಳಿಂದ ಬರಮಾಡಿಕೊಂಡರು. ನಂತರ ಶಿಕ್ಷಕರೆಲ್ಲರನ್ನು ಸ್ವಾಗತಿಸಿದರು, ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ರಾಧಾಕೃಷ್ಣರ ಬಗ್ಗೆ ಪರಿಚಯಿಸಲಾಯಿತು.ವಿದ್ಯಾರ್ಥಿಗಳು ಶಿಕ್ಷಕರಿಗೆ ಕೆಲವು ಆಟ ಗಳನ್ನು ಆಡಿಸಿದರು ಬಹುಮಾನ ವಿತರಿಸಿದರು. ಕಾರ್ಯಕ್ರಮದ ಬಗ್ಗೆ ಶಿಕ್ಷಕರು ತಮ್ಮ ಅಭಿಪ್ರಾಯ ತಿಳಿಸಿದರು.ಹೀಗೆ ಕಾರ್ಯಕ್ರಮವು ಸರಳ ಸುಂದರವಾಗಿ ತುಂಬಾ ಚೆನ್ನಾಗಿ ಮೂಡಿಬಂದಿತು. ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ, ಸಹಶಿಕ್ಷಕರು ಭಾಗವಹಿಸಿದ್ದರು.
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.