April 29, 2024

Bhavana Tv

Its Your Channel

ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದುರ್ಗಾ ತೆಳ್ಳಾರಿನಲ್ಲಿ ಶಿಕ್ಷಕರ ದಿನಾಚರಣೆ

ಕಾರ್ಕಳ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ದುರ್ಗಾ ತೆಳ್ಳಾರಿನಲ್ಲಿ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಜನ್ಮ ದಿನದ ಅಂಗವಾಗಿ ಶಿಕ್ಷಕರ ದಿನಾಚರಣೆ ಆಚರಿಸಲಾಯಿತು. ಮಕ್ಕಳೆಲ್ಲರೂ ಸಡಗರ ಸಂಭ್ರಮದಿAದ ಶಿಕ್ಷಕರನ್ನು ವಾದ್ಯಾಗಳಿಂದ ಬರಮಾಡಿಕೊಂಡರು. ನಂತರ ಶಿಕ್ಷಕರೆಲ್ಲರನ್ನು ಸ್ವಾಗತಿಸಿದರು, ಸರ್ವಪಲ್ಲಿ ರಾಧಾಕೃಷ್ಣನ್ ಭಾವಚಿತ್ರಕ್ಕೆ ದೀಪ ಬೆಳಗಿಸುವುದರ ಮೂಲಕ ರಾಧಾಕೃಷ್ಣರ ಬಗ್ಗೆ ಪರಿಚಯಿಸಲಾಯಿತು.ವಿದ್ಯಾರ್ಥಿಗಳು ಶಿಕ್ಷಕರಿಗೆ ಕೆಲವು ಆಟ ಗಳನ್ನು ಆಡಿಸಿದರು ಬಹುಮಾನ ವಿತರಿಸಿದರು. ಕಾರ್ಯಕ್ರಮದ ಬಗ್ಗೆ ಶಿಕ್ಷಕರು ತಮ್ಮ ಅಭಿಪ್ರಾಯ ತಿಳಿಸಿದರು.ಹೀಗೆ ಕಾರ್ಯಕ್ರಮವು ಸರಳ ಸುಂದರವಾಗಿ ತುಂಬಾ ಚೆನ್ನಾಗಿ ಮೂಡಿಬಂದಿತು. ಕಾರ್ಯಕ್ರಮದಲ್ಲಿ ಮುಖ್ಯಶಿಕ್ಷಕಿ, ಸಹಶಿಕ್ಷಕರು ಭಾಗವಹಿಸಿದ್ದರು.

error: