April 29, 2024

Bhavana Tv

Its Your Channel

ಕಾಬೆಟ್ಟು ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ ಗಣೇಶ ಮೂರ್ತಿ ವಿಸರ್ಜನೆ

ಕಾರ್ಕಳ:- ಸಾರ್ವಜನಿಕ ಗಣೇಶೋತ್ಸವ ಸಮಿತಿ, ಕಾಬೆಟ್ಟು,ಶ್ರೀ ವೇಣುಗೋಪಾಲ ಕೃಷ್ಣ ದೇವರ ಸನ್ನಿಧಿಯಲ್ಲಿ 37ನೇಯ ವರ್ಷದ ಸಾರ್ವಜನಿಕ ಗಣೇಶೋತ್ಸವ ದಿನಾಂಕ 31/08/2022 ರಿಂದ 04/09/2022 ರ ತನಕ ವಿವಿಧ ಧಾರ್ಮಿಕ ವಿಧಿ ವಿಧಾನಗಳು ಗಣಹೋಮ ರಂಗಪೂಜೆ ಇತ್ಯಾದಿ ಕಾರ್ಯಕ್ರಮಗಳು ಹಾಗೂ ವಿವಿಧ ಭಜನಾ ಮಂಡಳಿಯ ವತಿಯಿಂದ ಭಜನಾ ಕಾರ್ಯಕ್ರಮ ಅನ್ನ ಸಂತರ್ಪಣೆ ,ನಂತರ ಶೋಭಾಯಾತ್ರೆ, ಗಣೇಶನ ವಿಗ್ರಹ ಜಲಸ್ತಂಭನ . ಎಲ್ಲಾ ಕಾರ್ಯಕ್ರಮಗಳು ವಿಜೃಂಣೆಯಿAದ ನಡೆಯಿತು.

ಸಮಿತಿಯ ಅಧ್ಯಕ್ಷರು ಸಮಿತಿಯ ಸದಸ್ಯರು ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೆರವಣಿಗೆಯಲ್ಲಿ ಭಾಗವಹಿಸಿದರು.

ವರದಿ: ಅರುಣ ಭಟ್ ಕಾರ್ಕಳ

error: