
ಕಾರ್ಕಳ ರಾಷ್ಟ್ರಪಿತ ಗಾಂಧಿಯವರ ಸ್ವದೇಶಿ ಚಳುವಳಿ ಭಾಗವಾಗಿದ್ದ ಖಾದಿ ಉತ್ಪನ್ನಗಳಿಗೆ ದೇಶದಲ್ಲಿ ಭಾರಿ ಬೇಡಿಕೆ ಇತ್ತು ಖಾದಿ ಭಂಡಾರಗಳು ಕಾಂಗ್ರೆಸ್ ಆಡಳಿತದಲ್ಲಿ ಮುಚ್ಚಲ್ಪಟ್ಟ ವು ಪರಿಣಾಮವಾಗಿ 75 ಸ್ವಾತಂತ್ರ್ಯೋತ್ಸವ ಸಂದರ್ಭ ಖಾದಿ ಬಟ್ಟೆಯಿಂದ ರಾಷ್ಟ್ರಧ್ವಜ ತಯಾರಿಸಲಾಗದೆ ಪಾಲಿಸ್ಟರ್ ಬಟ್ಟೆ ಉಪಯೋಗಿಸಬೇಕಾಯಿತು ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ಹೇಳಿದರು. ಈಗ ನರೇಂದ್ರ ಮೋದಿ ಖಾದಿ ಉತ್ಪನ್ನಗಳಿಗೆ ಪ್ರೋತ್ಸಾಹ ನೀಡಿದ್ದು ರೈತ ಸಮುದಾಯ ನೇಕಾರಸಮುದಾಯ ಹೆಚ್ಚಿನ ರೀತಿಯಲ್ಲಿ ಪ್ರಯೋಜನ ಪಡೆಯಲಿದೆ ಖಾದಿ ಉತ್ಪನ್ನ ಗಳ ಬಳಕೆ ಮಾತ್ರವಲ್ಲದೆ ರಫ್ತಿ ಯೋಜನೆಯು ಕೇಂದ್ರದ ಮುಂದಿದೆ ಎಂದು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾಧ್ಯಕ್ಷ ಕುಯ್ಲಾಡಿ ಸುರೇಶ್ ನಾಯಕ್ ಕಾರ್ಖಳ ಕ್ಷೇತ್ರ ಅಧ್ಯಕ್ಷ ಮಹಾವೀರ ಹೆಗಡೆ, ಮುಖಂಡರಾದ ಎಂ ಕೆ ವಿಜಯ್ ಕುಮಾರ್, ನವೀನ್ ನಾಯಕ್ ಬೋಳ ಜಯರಾಮ ಸಾಲಿಯನ್ ರವೀಂದ್ರ ಕುಮಾರ್ ರೇಷ್ಮಾ ಶೆಟ್ಟಿ ಮುಂತಾದವರು ಉಪಸ್ಥಿತರಿದ್ದರು.
ವರದಿ: ಅರುಣ ಭಟ್ ಕಾರ್ಕಳ

More Stories
ಪಾದಚಾರಿ ಮೇಲೆ ಕ್ರೇನ್ ಹರಿದು ಸ್ಥಳದಲ್ಲೆ ಸಾವು,
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ