April 23, 2024

Bhavana Tv

Its Your Channel

ಪೆರ್ವಾಜೆ ಶಾಲೆಯಲ್ಲಿ ಛದ್ಮವೇಷ ಸ್ಪರ್ಧೆ

ಕಾರ್ಕಳ ಸುಂದರ ಪುರಾಣಿಕ ಸ್ಮಾರಕ ಸರ್ಕಾರಿ ಪ್ರೌಢಶಾಲೆ ಪೆರ್ವಾಜೆ ಇಲ್ಲಿ ದಿನಾಂಕ:07-12-2022ರAದು ರಜತ ಮಹೋತ್ಸವದ ಪ್ರಯುಕ್ತ ಶಾಲಾ  ವಿದ್ಯಾರ್ಥಿಗಳಿಗೆ ಛದ್ಮವೇಷ ಸ್ಪರ್ಧೆಯನ್ನು ಏರ್ಪಡಿಸಲಾಯಿತು. ಈ ಸ್ಪರ್ಧೆಯಲ್ಲಿ ಹಲವು ವಿದ್ಯಾರ್ಥಿಗಳು ಭಾಗವಹಿಸಿದ್ದರು. ಇದರಲ್ಲಿ 8ನೇ ತರಗತಿಯ ಪ್ರಥಮ್ ಆಚಾರ್ಯ ನಾಡಪ್ರಭು ಕೆಂಪೇಗೌಡರ ಛದ್ಮವೇಷದ ಪಾತ್ರ ನಿರ್ವಹಿಸಿ ಎಲ್ಲರ ಮೆಚ್ಚುಗೆ ಪಡೆದುಕೊಂಡರು. ಉಳಿದ ವಿದ್ಯಾರ್ಥಿಗಳೂ ಉತ್ತಮ ಪ್ರದರ್ಶನವನ್ನು ನೀಡಿದರು. 
error: