May 18, 2024

Bhavana Tv

Its Your Channel

ಮಾಜಿ ಶಾಸಕ ಎಚ್ ಗೋಪಾಲ್ ಭಂಡಾರಿಯವರ ಸ್ಮರಣಾರ್ಥ ಕ್ರಿಕೆಟ್ ಪಂದ್ಯಾವಳಿ

ಕಾರ್ಕಳ:- ಮಾಜಿ ಶಾಸಕ ಎಚ್ ಗೋಪಾಲ್ ಭಂಡಾರಿಯವರ ಸ್ಮರಣಾರ್ಥ ಕಾರ್ಕಳ ಗಾಂಧಿ ಮೈದಾನದಲ್ಲಿ ನಡೆಯುವ ಹೊನಲು ಬೆಳಕಿನ ಕ್ರಿಕೆಟ್ ಪಂದ್ಯಾಟದ ಉದ್ಘಾಟನೆಯು ನಡೆಯಿತು. ಮೂರು ದಿನಗಳ ಕಾಲ ನಡೆಯುವ ಈ ಕ್ರೀಡಾಕೂಟದ ಪ್ರಶಸ್ತಿ ವಿತರಣೆಯು ಅದಿತ್ಯವಾರದ ರಾತ್ರಿ ನಡೆಯಲಿದೆ ಎಂದು ಶುಭದರಾವ್ ತಿಳಿಸಿದ್ದಾರೆ.

ವರದಿ:ಅರುಣ ಭಟ್ ಕಾರ್ಕಳ

error: