ಕಾರ್ಕಳ:ಉಮಿಕಳ್ ಬೆಟ್ಟದಲ್ಲಿ ಪರಶುರಾಮ ಥೀಮ್ ಪಾರ್ಕ್ ಲೋಕಾರ್ಪಣೆ ಪ್ರಯುಕ್ತ ಕಾರ್ಕಳದಿಂದ ಪರಶುರಾಮ ಥೀಮ್ ಪಾರ್ಕ್ ವರೆಗೆ “ಟೀಮ್ ನೇಶನ್ ಫಸ್ಟ್” ವತಿಯಿಂದ ಪರಶುರಾಮ ದೌಡ್ ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಜೋಡುರಸ್ತೆಯಲ್ಲಿ ಭರ್ಜರಿಯಾಗಿ ಸ್ವಾಗತಿಸಿದರು.ಜೋಡುರಸ್ತೆ ಪೂರ್ಣಿಮಾ ಸಿಲ್ಕ್ಸ್ ನ ವತಿಯಿಂದ ತಂಪು ಪಾನೀಯ ಹಾಗೂ ಫಲಹಾರದ ವ್ಯವಸ್ಥೆ ಮಾಡಲಾಯಿತು.
ಸಚಿವ ಸುನೀಲ್ ಕುಮಾರ್ ಪೂರ್ಣಿಮಾ ಸಿಲ್ಕ್ ನ ಮಾಲೀಕ,ಉಡುಪಿ ಜಿಲ್ಲಾ ಬಿಜೆಪಿ ಯುವಮೋರ್ಚಾ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದ ರವಿಪ್ರಕಾಶ್ ಪ್ರಭುರವರನ್ನು ಶಾಲು ಹೊದಿಸಿ ಅಭಿನಂದಿಸಿದರು
ವರದಿ: ಅರುಣ ಕುಮಾರ ಭಟ್ ಕಾರ್ಕಳ
More Stories
ಕಾರ್ಕಳ ಪರಶುರಾಮ ಮೂರ್ತಿ ಸಾಕ್ಷಿ ನಾಶ ಯತ್ನ: ಉದಯ ಕುಮಾರ್ ಶೆಟ್ಟಿ
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,