ಕಾರ್ಕಳ ಶ್ರೀ ಮಾರಿಯಮ್ಮ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮ ಕಲಶೋತ್ಸವ ಹಾಗೂ ಶ್ರೀ ಕ್ಷೇತ್ರದ ದೈವಗಳಾದ ಶ್ರೀ ಕಲ್ಕುಡ ವರ್ತೆ, ತುಕತೇರಿ ದೈವಗಳ ನೇಮೋತ್ಸವ ವಿಜೃಂಭಣೆಯಿoದ ನಡೆಯಿತು.
ಶ್ರೀ ಮಾರಿಯಮ್ಮ ದೇವಸ್ಥಾನ ದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮ ಕಲಶೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಮಾರಿಯಮ್ಮ ದೇವಿಯ ಸಿರಿ ಮುಡಿ ಗಂಧ ಪ್ರಸಾದ ಅನ್ನ ಸಂತರ್ಪಣೆ ಸ್ವೀಕರಿಸಿದರು.
ಈ ಸಂದರ್ಭದಲ್ಲಿ ಸಚಿವ ವಿ. ಸುನಿಲ್ ಕುಮಾರ್, ಆಡಳಿತ ಮುಖ್ಯಸ್ಥರು ಉಪಾಧ್ಯಕ್ಷರು ವಿಜಯ ಶೆಟ್ಟಿ , ನವೀನ್ ನಾಯಕ್ ಜೀಣೋದ್ದಾರ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸ್ವಯಂಸೇವಕರು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಅರುಣ ಭಟ್ ಕಾರ್ಕಳ
More Stories
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.
ಬಿದ್ಕಲ ಕಟ್ಟೆಯ ಶ್ರೀ ನಾಗಲಕ್ಷ್ಮಿ ಸಭಾಭವನದಲ್ಲಿ ಸಹಕಾರ ಭಾರತಿ ಕುಂದಾಪುರ ತಾಲೂಕು ಅಭ್ಯಾಸ ವರ್ಗ
ಕಾರ್ಕಳ ಪುರಸಭೆ ವ್ಯಾಪ್ತಿಯಲ್ಲಿ ನೀರಿಗೆ ತತ್ವಾರ ಎದುರಾಗುವ ಲಕ್ಷಣ