March 29, 2024

Bhavana Tv

Its Your Channel

ವಿಜೃಂಭಣೆಯಿoದ ನಡೆದ ಶ್ರೀ ಮಾರಿಯಮ್ಮ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮ ಕಲಶೋತ್ಸವ

ಕಾರ್ಕಳ ಶ್ರೀ ಮಾರಿಯಮ್ಮ ದೇವಸ್ಥಾನದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮ ಕಲಶೋತ್ಸವ ಹಾಗೂ ಶ್ರೀ ಕ್ಷೇತ್ರದ ದೈವಗಳಾದ ಶ್ರೀ ಕಲ್ಕುಡ ವರ್ತೆ, ತುಕತೇರಿ ದೈವಗಳ ನೇಮೋತ್ಸವ ವಿಜೃಂಭಣೆಯಿoದ ನಡೆಯಿತು.

ಶ್ರೀ ಮಾರಿಯಮ್ಮ ದೇವಸ್ಥಾನ ದ ಪುನರ್ ಪ್ರತಿಷ್ಠಾ ಮಹೋತ್ಸವ ಹಾಗೂ ಬ್ರಹ್ಮ ಕಲಶೋತ್ಸವಕ್ಕೆ ಸಹಸ್ರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಶ್ರೀ ಮಾರಿಯಮ್ಮ ದೇವಿಯ ಸಿರಿ ಮುಡಿ ಗಂಧ ಪ್ರಸಾದ ಅನ್ನ ಸಂತರ್ಪಣೆ ಸ್ವೀಕರಿಸಿದರು.

ಈ ಸಂದರ್ಭದಲ್ಲಿ ಸಚಿವ ವಿ. ಸುನಿಲ್ ಕುಮಾರ್, ಆಡಳಿತ ಮುಖ್ಯಸ್ಥರು ಉಪಾಧ್ಯಕ್ಷರು ವಿಜಯ ಶೆಟ್ಟಿ , ನವೀನ್ ನಾಯಕ್ ಜೀಣೋದ್ದಾರ ಸಮಿತಿಯ ಎಲ್ಲಾ ಪದಾಧಿಕಾರಿಗಳು ಸ್ವಯಂಸೇವಕರು ಗ್ರಾಮಸ್ಥರು ಉಪಸ್ಥಿತರಿದ್ದರು.

ವರದಿ: ಅರುಣ ಭಟ್ ಕಾರ್ಕಳ

error: