April 26, 2024

Bhavana Tv

Its Your Channel

ಕಾಂಗ್ರೆಸ್ ಸೇರ್ಪಡೆಗೊಂಡ ರೆಂಜಾಳ ಗ್ರಾಮ ಬಿಜೆಪಿ ಕಾರ್ಯಕರ್ತರು

ಕಾರ್ಕಳ : ವಿಧಾನಸಭಾ ಕ್ಷೇತ್ರದ ರೆಂಜಾಳ ಗ್ರಾಮದ ೧೬ ಜನ ಬಿಜೆಪಿ ಕಾರ್ಯಕರ್ತರು ಕಾಂಗ್ರೇಸ್ ಅಭ್ಯರ್ಥಿ ಉದಯ ಶೆಟ್ಟಿಯವರ ಸಮ್ಮುಖದಲ್ಲಿ ಅಧಿಕೃತವಾಗಿ ಕಾಂಗ್ರೆಸ್ ಸೇರ್ಪಡೆಗೊಂಡರು. ಈ ಸಂದರ್ಬದಲ್ಲಿ ಪ್ರಚಾರ ಸಮಿತಿ ಅದ್ಯಕ ಶುಭದರಾವ್, ಕೆಪಿಸಿಸಿ ಸದಸ್ಯ ಸುರೇಂದ್ರ ಶೆಟ್ಟಿ, ಬ್ಲಾಕ್ ಕಾಂಗ್ರೇಸ್ ಅದ್ಯಕ್ಷ ಸದಾಶಿವ ದೇವಾಡಿಗ, ಪುರಸಭೆಯ ವಿಪಕ್ಷ ನಾಯಕ ಅಶ್ಪಾಕ್ ಅಹ್ಮದ್,ನಗರ ಕಾಂಗ್ರೆಸ್ ಅಧ್ಯಕ್ಷರಾದ ಮಧುರಾಜ್ ಶೆಟ್ಟಿ, ಕಾಂತಾವರ ಉದಯ್ ಶೆಟ್ಟಿ, ಸುಬಿತ್‌ಓಖ, ಮುರಳಿ, ಸಂದೇಶ್ ಮೋದಲಾದವರು ಉಪಸ್ಥಿತರಿದ್ದರು.
ವರದಿ ; ಅರುನ ಭಟ್ ಕಾರ್ಕಳ

error: