ಕಾರ್ಕಳ; ಗಾಂಧಿ ಮೈದಾನ ಶ್ರೀ ಆದಿಶಕ್ತಿ ವೀರಭದ್ರ ದೇವಸ್ಥಾನದಲ್ಲಿ ವಾರ್ಷಿಕ ಮಹಾಸಭೆ ನಡೆಯಿತು. ನೂತನ ಅದ್ಯಕ್ಷರಾಗಿ ಶಂಕರ್ ಶೆಟ್ಟಿಗಾರ್, ಕಾರ್ಯದರ್ಶಿಯಾಗಿ ಸುಧೀರ್ ಶೆಟ್ಟಿಗಾರ್, ಕೋಶಾಧಿಕಾರಿ ಯಾಗಿ ದೇವದಾಸ್ ಶೆಟ್ಟಿಗಾರ್, ಉಪಾಧ್ಯಕ್ಷರಾಗಿ ಸುಂದರ್ ಶೆಟ್ಟಿಗಾರ್, ಮತ್ತು ಹರೀಶ್ ಶೆಟ್ಟಿಗಾರ್, ಜೊತೆ ಕಾರ್ಯದರ್ಶಿಯಾಗಿ ದಿನೇಶ್ ಶೆಟ್ಟಿಗಾರ್ , ಮಹಿಳಾ ಮಂಡಳಿಯ ಅಧ್ಯಕ್ಷೆ ಪ್ರಭಾ ಕಿಶೋರ್ ಶೆಟ್ಟಿಗಾರ್, ಭಜನಾ ಮಂಡಳಿ ಯ ಅದ್ಯಕ್ಷ ರಾಗಿ ದಿನೇಶ್ ಶೆಟ್ಟಿಗಾರ್ ಆಯ್ಕೆಯಾಗಿದ್ದಾರೆ. ಆಡಳಿತ ಮೊಕ್ತೇಸರ ಜನಾರ್ದನ ಶೆಟ್ಟಿಗಾರ್ ಐದು ಮಾಗಣೆಯ ಗುರಿಕಾರ ರಾದ ಶಿವಣ್ಣ ಶೆಟ್ಟಿಗಾರ್ , ಶಂಕರ ಶೆಟ್ಟಿಗಾರ್, ರಾಜೇಂದ್ರ ಶೆಟ್ಟಿಗಾರ್, ಹರಿಶ್ಚಂದ್ರ ಶೆಟ್ಟಿಗಾರ್ , ಮತ್ತು ಪ್ರವೀಣ್ ಶೆಟ್ಟಿಗಾರ ಉಪಸ್ಥಿತರಿದ್ದರು.
ವರದಿ ; ಅರುಣ ಭಟ್ ಕಾರ್ಕಳ
More Stories
ಅಜೆಕಾರು ವಿಷ್ಣುಮೂರ್ತಿ ದೇವಸ್ಥಾನದ ವಾರ್ಷಿಕ ರಥೋತ್ಸವ: ಸಾವಿರಾರು ಭಕ್ತರು ಭಾಗಿ
ಕಾರ್ಕಳ ಮುಸ್ಲಿಂ ಬಾಂಧವರಿAದ ರಂಜಾನ್ ವಿಶೇಷ ಪಾರ್ಥನೆ,
ಕಾಬೆಟ್ಟು ಎಳ್ನಾಡು ಗುತ್ತು ಮಾರಿದೊಂಪದ ಬಲಿ ನೇಮೋತ್ಸವದ ಸಭಾ ಕಾರ್ಯಕ್ರಮ.