May 6, 2024

Bhavana Tv

Its Your Channel

ಬಂಟಕಲ್ ಇಂಜಿನಿಯರಿ0ಗ್ ಕಾಲೇಜಿನಲ್ಲಿ 77ನೇ ಸ್ವಾತಂತ್ರ‍್ಯೋತ್ಸವ ಆಚರಣೆ

ಕು0ದಾಪುರ ; ಭಾರತದ 77ನೇ ಸ್ವಾತಂತ್ರ‍್ಯ ದಿನಾಚರಣೆಯ ಸಂಭ್ರಮಮಾಚರಣೆಯನ್ನು ಶ್ರೀ ಮಧ್ವ ವಾದಿರಾಜತಾಂತ್ರಿಕ ಮಹಾವಿದ್ಯಾಲಯದಲ್ಲಿಆಗಸ್ಟ್ 15ರಂದು ವಿಜೃಂಭಣೆಯಿ0ದಆಚರಿಸಲಾಯಿತು.ಭಾರತೀಯ ಸೇನೆಯ ಮಾಜಿ ಸೈನಿಕರಾದ ಶ್ರೀ ಗೋಪಾಲ್ ಶೆಟ್ಟಿಇವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಧ್ವಜಾರೋಹಣ ನೆರವೇರಿಸಿದರು.ವಿದ್ಯಾರ್ಥಿಗಳು ರಾಷ್ಟಗೀತೆ ಹಾಗೂ ವಂದೇ ಮಾತರಂ ಅತ್ಯ0ತ ಉತ್ಸಾಹದಿ0ದ ಹಾಡಿದರು.
ಮುಖ್ಯ ಅತಿಥಿಗಳು ಸ್ವಾತಂತ್ರ ದಿನದ ಭಾಷಣದಲ್ಲಿದೇಶಕ್ಕಾಗಿ ಹೋರಾಡಿದ ವೀರರನ್ನು ಸ್ಮರಿಸಿದರು.ಈ ಸಂದರ್ಭದಲ್ಲಿತಾವು ಸೈನ್ಯಕ್ಕೆ ಸೇರಿದ ಬಗ್ಗೆ ಹೇಳುತ್ತಾ ಯುದ್ಧದಲ್ಲಿ ಭಾಗವಹಿಸಿದ ಅವರಅನುಭವವನ್ನು ವಿವರಿಸಿದರು.ಯುವಕರುದೇಶ ಸೇವೆಗಾಗಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ತಿಳಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದಡಾ.ತಿರುಮಲೇಶ್ವರ ಭಟ್77ನೇ ಸ್ವಾತಂತ್ರೊö್ಯÃತ್ಸವಕ್ಕೆಎಲ್ಲಾ ಸಿಬ್ಬಂದಿಗಳಿಗೆ ಹಾಗೂ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.ಡೀನ್, ವಿವಿಧ ವಿಭಾಗದ ಮುಖ್ಯಸ್ಥರು, ಅಧ್ಯಾಪಕರು, ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ವಿದ್ಯುನ್ಮಾನ ಮತ್ತು ಸಂವಹನ ವಿಭಾಗದ ಪ್ರಾಧ್ಯಾಪಕಿ ಲಹರಿ ವೈದ್ಯಕಾರ್ಯಕ್ರಮವನ್ನು ನಿರೂಪಿಸಿದರು.

error: