May 20, 2024

Bhavana Tv

Its Your Channel

ಕೆ.ಡಿ.ಸಿ.ಸಿ.ಬ್ಯಾಂಕ ಮಾಜಿ ಅಧ್ಯಕ್ಷರಾದ ವಿ.ಡಿ.ಹೆಗಡೆಯವರಿಗೆ ಸನ್ಮಾನ

ವರದಿ: ವೇಣುಗೋಪಾಲ ಮದ್ಗುಣಿ

ಹಳಿಯಾಳ : ಕಾರ್ಮಿಕ ಖಾತೆ ಸಚಿವರಾದ ಶಿವರಾಮ ಹೆಬ್ಬಾರರವರು ಮಾಜಿ ವಿಧಾನಪರಿಷತ ಸದಸ್ಯರು ಹಾಗೂ ಹಿರಿಯರಾದ ವಿ.ಡಿ.ಹೆಗಡೆ ಅವರ ನಿವಾಸಕ್ಕೆ ಭೇಟಿ ನೀಡಿ ಆರೋಗ್ಯವನ್ನು ವಿಚಾರಿಸಿದರು.
ಕೆ.ಡಿ.ಸಿ.ಸಿ ಬ್ಯಾಂಕ ಶತಮಾನೋತ್ಸವ ಸಂಭ್ರಮಾಚರಣೆ ಅಂಗವಾಗಿ ಹಿಂದೆ ಸಂಸ್ಥೆಯ ಅಧ್ಯಕ್ಷರಾಗಿ ಕಾರ್ಯನಿರ್ವಹಿಸಿದ ಅಧ್ಯಕ್ಷರುಗಳಿಗೆ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು, ಈ ಹಿನ್ನೆಲೆಯಲ್ಲಿ ವಿ.ಡಿ.ಹೆಗಡೆಯವರ ಮನೆಯಲ್ಲಿ ಸಚಿವರು ಬ್ಯಾಂಕ್ ನ ವತಿಯಿಂದ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಈ ಸಂದರ್ಭದಲ್ಲಿ ಮಾಜಿ ಶಾಸಕರಾದ ಸುನೀಲ ಹೆಗಡೆ ಹಾಗೂ ಸ್ಥಳೀಯ ಮುಖಂಡರು ಸಾರ್ವಜನಿಕರು, ಕಾರ್ಯಕರ್ತರು ಉಪಸ್ಥಿತರಿದ್ದರು

error: