ಭಟ್ಕಳ ಹೊನ್ನಾವರ ವಿಧಾನಸಭಾ ಕ್ಷೇತ್ರದ ಶಾಸಕರಾದ ಸುನೀಲ್ ನಾಯ್ಕ ಗುರುವಾರ ಭಟ್ಕಳ ಹಾಗೂ ಹೊನ್ನಾವರ ತಾಲೂಕಿನ ವಿವಿಧ ಸ್ಥಳಗಳಲ್ಲಿ ಕಾಮಗಾರಿಗೆ ಚಾಲನೆ ನೀಡಿದರು, 25 ಲಕ್ಷ ರೂಪಾಯಿ ವೆಚ್ಚದಲ್ಲಿ ಭಟ್ಕಳ ತಾಲೂಕಿನ ತುದಳ್ಳಿ ವೀರಮಾಸ್ತಿ ದೇವಸ್ಥಾನ ದಿಂದ ಮುರ್ಡೇಶ್ವರ ವರೆಗೆ ಮೀನುಗಾರಿಕೆ ಕೊಂಡಿ ರಸ್ತೆ ಕಾಮಗಾರಿ, 10 ಲಕ್ಷ ರೂಪಾಯಿ ವೆಚ್ಚದಲ್ಲಿ ಹೊನ್ನಾವರ ತಾಲೂಕಿನ ಕಾಸರಕೋಡ ಆರಮಾಲಿಂಗೇಶ್ವರ ದೇವಸ್ಥಾನ ರಸ್ತೆ ಕಾಮಗಾರಿ. ಹಾಗೂ 10 ಲಕ್ಷ ರೂಪಾಯಿ ವೆಚ್ಚದಲ್ಲಿ ಟೊಂಕ-2 ರಾಮನಗರ ಬೀಚ ರಸ್ತೆ ಕಾಮಗಾರಿಗೆ ಚಾಲನೆ ನೀಡಿದರು
More Stories
ನಾನು ಮಾಡಿದಷ್ಟು ಅಭಿವೃದ್ಧಿ ಕನಸಿನಲ್ಲೂ ಕಾಗೇರಿ ಮಾಡಿಲ್ಲ: ದೇಶಪಾಂಡೆ
ಉಳವಿಯಲ್ಲಿ ನಡೆದ ಕನ್ನಡ ಸಾಹಿತ್ಯ ಸಮ್ಮೇಳನದ ಲೆಕ್ಕಪತ್ರ ಮಂಡಿಸಿದ ಜಿಲ್ಲಾ ಕಸಾಪ
ಉಳವಿಯಲ್ಲಿ ಗಡಿ ಪ್ರಾಧಿಕಾರದಿಂದ ಸಾಂಸ್ಕೃತಿಕ ಸಂಭ್ರಮ